About the Author

ಲೇಖಕ ಟಿ. ಎಸ್. ವೇಣುಗೋಪಾಲ್ ಅವರು ಮೈಸೂರಿನವರು. 1955 ಏಪ್ರಿಲ್ 24  ರಂದು ಜನನ. ಸಂಖ್ಯಾಶಾಸ್ತ್ರ ಪ್ರಾಧ್ಯಾಪಕ. ‘ವಾದಿ ಸಂವಾದಿ, ಧರೆಗಿಳಿದ ನಾಟ್ಯತಾರೆ, ಗಾನವಸಂತ, ಭಗವದ್ಗೀತೆ, ಸಾಮಾಜಿಕ ಆರ್ಥಿಕ ಸಂಗತಿಗಳ ಒಳನೋಟ, ಪುರಾಣ ಮತ್ತು ವಾಸ್ತವ’ ಮುಂತಾದ ಕೃತಿಗಳನ್ನು ಲೇಖಕಿ ಶೈಲಜಾ ಅವರೊಂದಿಗೆ ಸಂಪಾದಿಸಿದ್ದಾರೆ.

ಟಿ.ಎಸ್. ವೇಣುಗೋಪಾಲ್

(24 Apr 1955)