About the Author

ಲೇಖಕ, ನಾಟಕಕಾರ ಟಿ. ವೆಂಕಟೇಶಮೂರ್ತಿ ಅವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ‘ಯಾಜಮಾನ್ಯ ಸಂಕಥನ’ ಅವರ ನಾಟಕ ಕೃತಿ.

ಟಿ. ವೆಂಕಟೇಶಮೂರ್ತಿ