About the Author

ತೀರ್ಥರಾಮ ವಳಲಂಬೆ ಅವರು ಚಿಂತಕರು.ತತ್ವಜ್ಞಾನ, ಅಧ್ಯಾತ್ಮ ಇವರ ಆಸಕ್ತಿಯ ಕ್ಷೇತ್ರಗಳು. ದೇಶ-ಕಾಲ-ಬದುಕು-ದೇವರು, ಧ್ಯಾನ, ಪುನರ್ಜನ್ಮ ಮತ್ತು ಪುರುಷಾರ್ಥ, ಬ್ರಹ್ಮಜ್ಞಾನ ಮತ್ತು ಬ್ರಹ್ಮವಿದ್ಯೆ, ಇಪ್ಪತ್ತೆಂಟು ಹಣತೆಗಳು, ವಿಚಾರವಾದ, ವಿಜ್ಞಾನ, ಅಧ್ಯಾತ್ಮ, ಮೃತ ಸಂಜೀವಿನಿ, ಅಜಬಿರು -ಇವು ಪ್ರಮುಖ ಕೃತಿಗಳು. 

ತೀರ್ಥರಾಮ ವಳಲಂಬೆ