About the Author

ಕವಯತ್ರಿ, ಕಥೆಗಾರ್ತಿ ತೇಜಾವತಿ ಹೆಚ್. ಡಿ. ಅವರು ವೃತ್ತಿಯಿಂದ ಕನ್ನಡ ಶಿಕ್ಷಕಿ. ಮೂಲತಃ ತುಮಕೂರಿನವರು. ಕಾವ್ಯ,ಕತೆ,ಲೇಖನ, ಕಾದಂಬರಿ ಮತ್ತು ಪ್ರಬಂಧ ಕ್ಷೇತ್ರ ಅವರ ಆಸಕ್ತಿಯ ಕ್ಷೇತ್ರಗಳು. ಕಾಲಚಕ್ರ - ಹೊನ್ನುಡಿ ಸಂಕಲನ ಹಾಗೂ ಮಿನುಗುವ ತಾರೆ - ಕವನ ಸಂಕಲನ ಪ್ರಕಟಣೆ ಕಂಡಿದೆ. ಅವರ ಹಲವಾರು ಬರಹಗಳು ಕನ್ನಡ ದಿನಪತ್ರಿಕೆಯಲ್ಲಿ ಪ್ರಕಟವಾಗಿವೆ. ‘ಉತ್ತಮ ಶಿಕ್ಷಕ ಪ್ರಶಸ್ತಿ, ಸಾವಿತ್ರಿಬಾಯಿ ಫುಲೆ ಪ್ರಶಸ್ತಿ, ಕರುನಾಡ ಚೇತನ ಪ್ರಶಸ್ತಿ’ದೊರೆತಿವೆ.

ತೇಜಾವತಿ ಹೆಚ್.ಡಿ.