About the Author

ಕವಿ, ಬರಹಗಾರ ತೇರಳಿ ಎನ್. ಶೇಖರ್ ಅವರು ಮೂಲತಃ ದಕ್ಷಿಣ ಕನ್ನಡ ಗುರುವಾಯೂರುನವರು. ಮಲಯಾಳದಿಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ಮಲಯಾಳಕ್ಕೆ ಕೃತಿಗಳ ಅನುವಾದಕರು. ಅವರು, ಮಲಯಾಳದ ಆಧುನಿಕ ಪ್ರಮುಖ ಕವಿಗಳಲ್ಲಿ ಒಬ್ಬರಾದ ಕೆ. ಜೆ. ಶಂಕರಪಿಳ್ಳೆ ಯವರ ಆಯ್ದ ‘ಕೆ. ಜಿ ಶಂಕರ ಪಿಳ್ಳೆಯವರ ಕವಿತೆಗಳು’ ಸಂಕಲನವನ್ನು ಸಾಹಿತ್ಯ ಅಕಾಡೆಮಿಗಾಗಿ ಅನುವಾದಿಸಿದ್ದಾರೆ.

ಕೃತಿಗಳು : ಮರೆತಿಟ್ಟ ವಸ್ತುಗಳು (ಅನುವಾದ), ಕೆ. ಜಿ ಶಂಕರ ಪಿಳ್ಳೈಯವರ ಕವಿತೆಗಳು (ಅನುವಾದ)

ತೇರಳಿ ಎನ್. ಶೇಖರ್