About the Author

ಸಾಹಿತಿ ಯು.ಎನ್. ಸಂಗನಾಳಮಠ 1949 ಅಕ್ಟೋಬರ್‌ 07 ಮೂಲತಃ ಧಾರವಾಡದವರು. ಸಿರಿಗನ್ನಡ ವೇದಿಕೆ ಅಧ್ಯಕ್ಷರಾಗಿದ್ದು ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅನನ್ಯ, ಉದಯ ಕರ್ನಾಟಕ, ಧರ್ಮ ಸುಧಾ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಬರೆದ ಅನುಭವ. ಸುಮಾರು 40ಕ್ಕೂ ಹೆಚ್ಚು ಕೃತಿ ರಚಿಸಿದ್ದು ’ಕನ್ನಡ ಡಿಂಡಿಮ’ ಅವರ ಇತ್ತಿಚಿನ ಕೃತಿ. ಉಮೇಶ್‌ ಎಸ್. ಎನ್. ಅವರ ಕಾವ್ಯನಾಮ.

ಯು. ಎನ್. ಸಂಗನಾಳಮಠ

Awards