About the Author

ಹುಬ್ಬಳ್ಳಿಯಲ್ಲಿ ಜನಿಸಿದ ಉಮೇಶ ದೇಸಾಯಿ  ಸದ್ಯ ಬೆಂಗಳೂರಿನಲ್ಲಿ ಲೆಕ್ಕಿಗರಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿಂದಲೂ ಸಾಹಿತ್ಯದಲ್ಲಿ ಆಸಕ್ತಿ. ’ಚೌಕಟ್ಟಿನಾಚೆ’ ಕಥಾಸಂಕಲನ ಹಾಗೂ ’ಭಿನ್ನ’ ಕಾದಂಬರಿ ಪ್ರಕಟಿಸಿದ್ದಾರೆ.  ಸ್ವತಃ ಪ್ರಕಾಶನ ಸಂಸ್ಥೆ ನಡೆಸುತ್ತಿದ್ದು  ಹೊಸ ಬರಹಗಾರರನ್ನು ಪ್ರೋತ್ಸಾಹಿಸುತ್ತಿದ್ದಾರೆ. 

 

ಉಮೇಶ ದೇಸಾಯಿ

(27 Jul 1965)