About the Author

ಕವಿ- ಲೇಖಕ ಎಂ.ಡಿ.ಒಕ್ಕುಂದ ಅವರು ಕನ್ನಡ ಅಧ್ಯಾಪಕರಾಗಿದ್ದಾರೆ. ಅವರು ಧಾರವಾಡ ಜಿಲ್ಲೆ/ತಾಲೂಕಿನ ಅಮ್ಮಿನಭಾವಿಯಲ್ಲಿ 1967 ರ ಜೂನ್ 15 ರಂದು ಜನಿಸಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಗದಗ ಜಿಲ್ಲೆಯ ನರಗುಂದದ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ. ರೆಕ್ಕೆ ಗರಿಗಳ ಬಿಚ್ಚಿ, ತುಳುಕು ಅವರ ಕವನ ಸಂಕಲನವಾಗಿದೆ. 


 

ಒಕ್ಕುಂದ ಎಂ.ಡಿ.

(15 Jan 1967)