About the Author

ವಾಣಿ ಭಂಡಾರಿ ಅವರು ಮೂಲತಃ ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಭೈರಾಪುರದವರು. ಕುವೆಂಪು ವಿಶ್ವವಿದ್ಯಾಲಯದಿಂದ ಎಂ.ಎ (ಕನ್ನಡ) ಪದವೀಧರರು. ವೃತ್ತಿಯಿಂದ ಉಪನ್ಯಾಸಕರು. ಆಯುರ್ವೇದಿಕ್ ಉತ್ಪನ್ನಗಳ ಡೀಲರ್ ಆಗಿಯೂ, ಭಾವಗೀತೆ, ಕವನ,ಕಥೆ,  ನ್ಯಾನೋಕಥೆ, ಕಾದಂಬರಿ,ಚುಟುಕು,ಹನಿಗವನ,ಲೇಖನ, ಅಂಕಣ, ಶಾಯರಿ, ಗಜಲ್ ಆಧುನಿಕ ವಚನಗಳು, ತುಣುಕುಗಳು ಬರೆಯುವ ಹವ್ಯಾಸ. ನಾಡಿನ ಹಲವಾರು ಪತ್ರಿಕೆಯಲ್ಲಿ ವಿಮರ್ಶಾ ಅಂಕಣ, ಸತ್ಯವಾಣಿ ಕಟೋಕ್ತಿ, ವ್ಯಕ್ತಿತ್ವ ವಿಕಸನ ಅಂಕಣಗಳು ಪ್ರಕಟಗೊಂಡಿವೆ.

 ಕೃತಿಗಳು : ಅಂತರ್ ದೃಷ್ಟಿ- ವಿಮರ್ಶಾ ಸಂಕಲನ, ತುಂಗೆ ತಪ್ಪಲಿನ ತಂಬೆಲರು ಭಾಗ:1+2 (ಸಂಶೋಧಾನ್ಮತಕ‌ ಕೃತಿ), ಸಂತನೊಳಗಿನ ಧ್ಯಾನ

ವಾಣಿ ಭಂಡಾರಿ

(24 Jul 1982)