About the Author

ಡಾ. ವಾಸಯ್ಯ ಎನ್ ಅವರು ವಿಮರ್ಶಕರು. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಹಸ್ತಪ್ರತಿಗೆ (2017) ಬಹುಮಾನ ದೊರೆತಿದೆ. 

ಕೃತಿಗಳು: ತುಂತುರು ಹನಿ, ವಸುಧೇಂದ್ರ ಅವರ ಸಣ್ಣ ಕತೆಗಳಲ್ಲಿ ಆಧುನೀಕರಣ, ವಸುಧೇಂದ್ರ ಅವರ ಪ್ರಬಂಧ ಸಾಹಿತ್ಯ ಅಧ್ಯಯನ, ಆರ್ತ ಧ್ವನಿ, ಕನ್ನಡ ಸಣ್ಣ ಕತೆಗಳಲ್ಲಿ ಮಳೆ ಮತ್ತು ಸಾಮಾಜಿಕ ಪ್ರಜ್ಞೆ, ಹೊಸಗನ್ನಡ ಕಾವ್ಯದಲ್ಲಿ ಮಳೆ, ಕವಿಯ ಮನದಲ್ಲಿ ಬುದ್ಧ,, ಸಂಶೋಧನಾ ಸಿರಿ. 

ವಾಸಯ್ಯ ಎನ್

(10 Aug 1983)