About the Author

ವೀಣಾ ಬನ್ನಂಜೆ ಅವರು ಮೂಲತಃ ಉಡುಪಿ ಜಿಲ್ಲೆಯವರು. ಇವರ ತಂದೆ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರು.

ಎಚ್ಚರದ ಕನಸು (ಕಥಾ ಸಂಕಲನ), ಅಕ್ಕಮಹಾದೇವಿಯ ದೈ (ವೈಚಾರಿಕ) ಸಂತೆಯಲ್ಲೊಂದು ಮನೆ ೨೦೧೧ (ಅಂಕಣ ಬರಹ ಕೃತಿಗಳನ್ನು ವೀಣಾ ಬನ್ನಂಜೆ ಪ್ರಕಟಿಸಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಗೀತಾ ದೇಸಾಯಿ ದತ್ತಿನಿಧಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಬಹುಮಾನ, ಕಾವ್ಯಾನಂದ ಪುರಸ್ಕಾರಗಳು ಇವರಿಗೆ ಸಂದಿದೆ.

ವೀಣಾ ಬನ್ನಂಜೆ