About the Author

ವೀರಭದ್ರಪ್ಪ ಬಿಸ್ಲಳ್ಳಿ ಅವರು ಓದುವಾಗಲೇ ವಾರಪತ್ರಿಕೆಯಲ್ಲಿ ಅರೆಕಾಲಿಕ ವರದಿಗಾದರನಾಗಿ ಪತ್ರಿಕೋದ್ಯಮ ವೃತ್ತಿ ಆರಂಭಿಸಿದವರು. ನಂತರ ಮೈಸೂರಿನ ಆಂದೋಲನ ದಿನಪತ್ರಿಕೆಯಲ್ಲಿ ಪೂರ್ಣಾವಧಿ ವರದಿಗಾರನಾಗಿ ವೃತ್ತಿ ಜೀವನ ಆರಂಭಿಸಿದರು. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಉಪಸಂಪಾದಕ,ಹಿರಿಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿ, ರಾಜ್ಯಧರ್ಮ ಕನ್ನಡ ದಿನಪತ್ರಿಕೆಯ ಬೆಂಗಳೂರು, ಮೈಸೂರು ಆವೃತ್ತಿಗಳ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. 

ವೀರಭದ್ರಪ್ಪ ಬಿಸ್ಲಳ್ಳಿ