About the Author

ವೆಂಕಟೇಶ ಬೇವಿನಬೆಂಚಿ ಅವರು ಮೂಲತಃ ರಾಯಚೂರು ತಾಲೂಕಿನ ಬೇವಿನಬೆಂಚಿ ಗ್ರಾಮದವರು. ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಪದವಿ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಪತ್ರಿಕೋದ್ಯಮ ಪದವಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ಪ್ರಗತಿಪರ ಚಳುವಳಿಗಳಲ್ಲಿ ಭಾಗಿಯಾಗಿದ್ದರು. ಬೆಂಗಳೂರಿನಲ್ಲಿ 2006 ರಿಂದ 2008ರವರೆಗೆ ಖಾಸಗಿ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಾಹಣೆ ಮಾಡಿದ್ದಾರೆ. 2008ರಲ್ಲಿ ಆಕಾಶವಾಣಿಯಲ್ಲಿ ನಿರ್ವಾಹಕರಾಗಿ ಸೇವೆಗೆ ಮಾಡಿದ್ದಾರೆ. ಹವ್ಯಾಸಿ ಬರಹಗಾರರಾದ ಅವರು ರಾಜ್ಯದ ಇತರ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿಗಳು: ಡಾ.ಬಿ.ಆರ್ ಅಂಬೇಡ್ಕ‌ರ್‌ ರಾಷ್ಟ್ರೀಯ‍ ಫೇಲೋಶಿಪ್

ಕೃತಿಗಳು : ಉರಿವ ಬತ್ತಿಯ ಬೆಳಕಿನ ಧ್ಯಾನ, ಒಡಲಾಳ:ಮೀಸಲಾತಿ

ವೆಂಕಟೇಶ ಬೇವಿನಬೆಂಚಿ