About the Author

ವೆಂಕಟ್ರಮಣ ಬೆಳಗೆರೆ ಮೂಲತಃ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಬೆಳಗೆರೆ ಗ್ರಾಮದವರು. ಹೆಗ್ಗೋಡಿನ ನೀನಾಸಂ ಸಂಸ್ಥೆಯಲ್ಲಿ ನಾಟಕ ತರಬೇತಿ ಪಡೆದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ. ಎ ಪದವಿ ಪೂರ್ಣಗೊಳಿಸಿದ್ದಾರೆ. ಬೆಳಗೆರೆ ಕೃಷ್ಣಶಾಸ್ತ್ರಿಗಳ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿ, ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕನಾಗಿ ಆಯ್ಕೆಯಾದ ನಂತರ ದಾವಣಗೆರೆಯಲ್ಲಿ ಎಂಟು ವರ್ಷ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ್ತ ಮೈಸೂರಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತಿದ್ದಾರೆ.

ಕೃತಿಗಳು: ಪುಟ್ರಾಮನ ಪರ್ಪಂಚ

ವೆಂಕಟ್ರಮಣ ಬೆಳಗೆರೆ