About the Author

ಹಿಂದೂ ಹಾಗೂ ಆಧುನಿಕ ಗಣಿತಗಳೆರಡರಲ್ಲೂ ಸವಿವರವಾಗಿ ಅಧ್ಯಯನ ಮಾಡಿರುವ ವೇಣುಗೋಪಾಲ ಹೇರೂರ, ‘ಮಧ್ಯಯುಗೀನ ಗಣಿತಶಾಸ್ತ್ರಕ್ಕೆ ದಕ್ಷಿಣಭಾರತದ ಕೊಡುಗೆ’ ಅವರ ಗಣಿತಶಾಸ್ತ್ರದ ಕೃತಿ. ‘ಟಿ. ವಿ. ಕಪಾಲಿಶಾಸ್ತ್ರಿ’ ಸ್ಮಾರಕ ಪ್ರಶಸ್ತಿ ಲಭಿಸಿದೆ.

ವೇಣುಗೋಪಾಲ ಹೇರೂರ