ವಿದ್ವಾನ್ ಮಂಜುನಾಥ್ ಎನ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಮಂಜುನಾಥ್ ಅವರು ಸಾಹಿತ್ಯದ ಜೊತೆಗೆ ಭರತನಾಟ್ಯ, ಸುಗಮ ಸಂಗೀತ, ಯಕ್ಷಗಾನ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ವೃತ್ತಿಪರ ಭರತನಾಟ್ಯ ಕಲಾವಿದರಾಗಿ ಕಲ್ಬುರ್ಗಿಯಲ್ಲಿ ನೆಲೆಸಿದ್ದಾರೆ.
ಕೆಸರಿನ ಕಮಲ
ವಿಧಿಯಾಟ
ಪ್ರೀತಿಯ ಕನವರಿಕೆ
ಅಳಿಸಲಾಗದ ಬರಹ
ತನ್ನತನದ ಹೊದಿಕೆ ಹೊತ್ತ ಮನ
©2024 Book Brahma Private Limited.