About the Author

ಲೇಖಕಿ, ಅನುವಾದಕಿ ವಿಜಯಾ ಗುತ್ತಲ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ (ಜನನ: 27-06-1952) ಹಂಸಭಾವಿಯಲ್ಲಿ ಜನಿಸಿದರು. ತಂದೆ ಸಿ. ಗುತ್ತಲ, ತಾಯಿ ದಾಕ್ಷಾಯಿಣಿ ಗುತ್ತಲ. 

`ತೇಜಸ್ವಿ, ಸಾರಾ ಅಬೂಬಕರ್, ಗೀತಾ ನಾಗಭೂಷಣ ಮತ್ತು ವಚನಗಳು (ಇಂಗ್ಲಿಷಿಗೆ ಅನುವಾದ), ಹುಚ್ಚು ದಾಳಿಂಬೆ ಗಿಡ (ಆಧುನಿಕ ಗ್ರೀಕ್ ಕವಿತೆಗಳು) ಒಡೆಸಿಯಸ್, ಎಲೇಲೆಸ್ ಕವಿತೆಗಳು, ವಸಂತ ನನ್ನೊಳಗಿದೆ (ಕವಾಫಿ ಕವನಗಳು), ಒರಸ್ತಿಯ (ಇನ್ನಿಲಸ್ ನಾಟಕ ತ್ರಿವಳಿ)ಗಳನ್ನುಅವರ ಕೃತಿಗಳು. ಇಂಗ್ಲಿಷಿನಲ್ಲಿ ‘ Vachanas of Sharanas, The Sign, Vachanas’ ರಚಿಸಿದ್ದಾರೆ.

ಅವರಿಗೆ ‘ಕರ್ನಾಟಕ ಸಾಹಿತ್ಯ ಅಕಾಡಮಿ ಬಹುಮಾನ, ಕುವೆಂಪು ಭಾಷಾ ಭಾರತಿ ಪ್ರಶಸ್ತಿ’ಗಳು ಲಭಿಸಿದೆ.

ವಿಜಯಾ ಗುತ್ತಲ

(27 Jun 1952)