About the Author

ವಿಜಯಕುಮಾರ ಸತ್ಯಂಪೇಟೆ ಅವರು ಮೂಲತಃ ಯಾದಗಿರಿ ಜಿಲ್ಲೆಯ ಶಹಪುರದವರು. ಅವರು ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಕಾವ್ಯ, ಮಕ್ಕಳ ಸಾಹಿತ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಕೃತಿಗಳು: ಕಾಡತವ ನೆನಪು(ಕಾವ್ಯ)

ವಿಜಯಕುಮಾರ ಸತ್ಯಂಪೇಟೆ