About the Author

ಕವಯತ್ರಿ ವಿಜಯಶ್ರೀ ಹಾಲಾಡಿ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದವರು. ತಂದೆ ಬಾಬುರಾವ್ ತಾಯಿ ಎಂ., ರತ್ನಾವತಿ. ಎಂ.ಎ., ಬಿ.ಎಡ್. ಪದವೀಧರರು.

ಕೃತಿಗಳು: ಬೀಜ ಹಸಿರಾಗುವ ಗಳಿಗೆ (ಕವನ ಸಂಕಲನ-2009), ’ಪಪ್ಪು ನಾಯಿಯ ಪ್ರೀತಿ ( ಮಕ್ಕಳ ಸಾಹಿತ್ಯ ವಿಭಾಗದ ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2015 ರ ಪುಸ್ತಕ ಬಹುಮಾನ) ,

ಪ್ರಶಸ್ತಿ-ಪುರಸ್ಕಾರಗಳು: ಮುಂಬೈ ಕನ್ನಡ ಸಂಘದ ಸುಶೀಲಾ ಶೆಟ್ಟಿ ಸ್ಮಾರಕ ಪ್ರಶಸ್ತಿ, (ಹಸ್ತಪ್ರತಿಗೆ-2007) , ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಾರದಾ ಆರ್ ರಾವ್ ದತ್ತಿ ಪ್ರಶಸ್ತಿ ಲಭಿಸಿದೆ. 2023ನೇ ಸಾಲಿನ ಕೇಂದ್ರ ಬಾಲ ಸಾಹಿತ್ಯ ಪ್ರಶಸ್ತಿ ಲಭಿಸಿದೆ. 

 

ವಿಜಯಶ್ರೀ ಹಾಲಾಡಿ

(28 Apr 1975)

Awards

BY THE AUTHOR