About the Author

ಲೇಖಕ ವಿಶ್ವನಾಥ ಭಕರೆ ಅವರು ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ  ಗ್ರಾಮದವರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು.ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾರೆ. ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. 

ಕೃತಿಗಳು: ಶಿವರುದ್ರನ ಶಿವ ತಾಂಡವ (ಕಥಾ ಸಂಕಲನ) 

ವಿಶ್ವನಾಥ ಭಕರೆ