About the Author

ವಿಶ್ವಾಸ್ ಭಾರದ್ವಾಜ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದವರು. ಕನ್ನಡ ಪತ್ರಿಕೋದ್ಯಮ, ದೃಶ್ಯ ಮಾಧ್ಯಮ ಹಾಗೂ ಡಿಜಿಟೆಲ್‌ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವವಿದೆ. ಗೋಪಾಲಕೃಷ್ಣ ಅಡಿಗರ ಪದ್ಯ-ಸಾಹಿತ್ಯದಲ್ಲಿ ಒಲವು.  ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಬಿಸಿನೆಸ್‌ ಮ್ಯಾನೇಜ್‌ಮೆಂಟ್‌ನ ಪದವೀಧರರು. ಮೈಸೂರಿನ ಮಾನಸ ಗಂಗೋತ್ರಿಯ ಮುಕ್ತ ವಿವಿಯ ಸಮೂಹಃ ಸಂಪನ್ಮೂಲ ಹಾಗೂ ಪತ್ರಿಕೋದ್ಯಮದ ಸ್ನಾತಕೋತ್ತರ ಪದವೀಧರರು.  

ಕೃತಿಗಳು: ಕಾಲು ಹಾದಿ (ಹನಿ ಕತಾ ಸಂಕಲನ), ನಿಮಗೆ ನೀವೇ ದಾರಿದೀಪ (ಅನುವಾದ) 

ವಿಶ್ವಾಸ್ ಭಾರದ್ವಾಜ್