About the Author

ವೂಡೇ ಪಿ ಕೃಷ್ಣ ಅವರು ಮೂಲತಃ ಬೆಂಗಳೂರಿನವರು. ಅವರು ಭಾರತೀಯ ಶಿಕ್ಷಣತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ.ರಾಮಕೃಷ್ಣ ಮಠ ಮತ್ತು ಮಿಷನ್ ನಡೆಸುತ್ತಿರುವ ಮೈಸೂರಿನ ಪ್ರಸಿದ್ಧ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ನಂತರ ಅವರು ಎಂಜಿನಿಯರಿಂಗ್ ಮತ್ತು ಕಾನೂನಿನಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದರು.

ಪ್ರಶಸ್ತಿ: ಎಮಿನೆಂಟ್ ಮೆಕ್ಯಾನಿಕಲ್ ಇಂಜಿನಿಯರ್ ರಾಷ್ಟ್ರೀಯ ಪ್ರಶಸ್ತಿ,ರಾಜ್ಯ ಪ್ರಶಸ್ತಿ, ರಾಜ್ಯ ಯುವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಮಾನವಾದ ಪ್ರತಿಷ್ಠಿತ ನಾಡೋಜ ಪ್ರಶಸ್ತಿ, ಡಾ. ವುಡೆ ಪಿ. ಕೃಷ್ಣ ಅವರು ಇಂಜಿನಿಯರಿಂಗ್ ಕ್ಷೇತ್ರದಲ್ಲಿನ ಕೊಡುಗೆಗಾಗಿ ಎಮಿನೆಂಟ್ ಮೆಕ್ಯಾನಿಕಲ್ ಇಂಜಿನಿಯರ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ .

 

ವೂಡೇ ಪಿ ಕೃಷ್ಣ