About the Author

ಯಾಕೂಬ್‌ ಖಾದರ್‌ ಗುಲ್ವಾಡಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಕನ್ನಡ ಭಾಷೆ , ಸಾಹಿತ್ಯದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದರು. ಅವರು ಆ 90 ದಿನಗಳು’ ಸಿನಿಮಾದ ನಿರ್ದೆಶಕರಾಗಿ ಸಿನಿಮಾರಂಗದಲ್ಲೂ ಪ್ರಸಿದ್ಧಿ ಪಡೆದಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದಾರೆ.

ಕೃತಿಗಳು: ಶ್ರೀಲಂಕಾ ಒಂದು ಸುಂದರ ದ್ವೀಪ ರಾಷ್ಟ್ರ. 

ಯಾಕೂಬ್‌ ಖಾದರ್‌ ಗುಲ್ವಾಡಿ