1857- ಭಾರತದ ಸ್ವಾತಂತ್ರ್ಯ ಸಂಗ್ರಾಮ

Author : ಬಾಬು ಕೃಷ್ಣಮೂರ್ತಿ

Pages 336

₹ 300.00




Year of Publication: 2019
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್‌ ಬೀದಿ, ಹುಬ್ಬಳ್ಳಿ
Phone: 08362367676

Synopsys

‘1857- ಭಾರತದ ಸ್ವಾತಂತ್ರ್ಯ ಸಂಗ್ರಾಮ' ಸ್ವಾತಂತ್ರ್ಯ ವೀರ ಸಾವರ್ಕರರ ಪ್ರಸಿದ್ಧ ಕೃತಿ. ಬಾಬು ಕೃಷ್ಣಮೂರ್ತಿ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಸಹಸ್ರಾರು ಸ್ವಾತಂತ್ರ್ಯಯೋಧರ ಹೋರಾಟದ ಬದುಕಿನ ಕತೆಗಳನ್ನು ತೆರೆದಿಡುತ್ತಾ, 1857ರ ಇತಿಹಾಸದ ರೋಮಾಂಚನಕಾರಿ ಚಿತ್ರಣಗಳು ಇಲ್ಲಿ ಸಿಗುತ್ತವೆ.

About the Author

ಬಾಬು ಕೃಷ್ಣಮೂರ್ತಿ

ಸಾಹಿತ್ಯ, ಪತ್ರಿಕೋದ್ಯಮ ಎರಡು ಕ್ಷೇತ್ರಗಳಲ್ಲೂ ಚಿರಪರಿಚಿತರಾದ ಬಾಬು ಕೃಷ್ಣಮೂರ್ತಿ ಹುಟ್ಟಿದ್ದು ಬೆಂಗಳೂರು. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಅತೀವ ಆಸಕ್ತಿ. ಅವರ ಸಂಪಾದಕತ್ವದಲ್ಲಿ ಬಾಲಮಂಗಳ (ಪಾಕ್ಷಿಕ), ಬಾಲಮಂಗಳ ಚಿತ್ರಕಥಾ (ಮಕ್ಕಳ ವ್ಯಂಗ್ಯ ಚಿತ್ರ ಪಾಕ್ಷಿಕ), ಗಿಳಿವಿಂಡು (ಶಿಶು ಪಾಕ್ಷಿಕ ಪತ್ರಿಕೆ) ಪ್ರಕಟವಾಗಿವೆ. ಇವರು ರಚಿಸಿದ ಸ್ವಾತಂತ್ರ್ಯವೀರ ಚಂದ್ರಶೇಖರ ಆಜಾದ್ ಕುರಿತು ಆರು ವರ್ಷ ಕಾಲ ಸಂಶೋಧನೆ, ಸ್ಥಳವೀಕ್ಷಣೆ ನಡೆಸಿ ರಚಿಸಿದ ಕೃತಿ ‘ಅಜೇಯ’. ಅವರ ಪ್ರಮುಖ ಕೃತಿಗಳು - ಅಜೇಯ (1974), ಸಿಡಿಮದ್ದು ನೆತ್ತರು ನೇಣುಗಂಬ (1984), ಅದಮ್ಯ (1984), ರುಧಿರಾಭಿಷೇಕ (2005), ಡಾ. ಸಿ.ಜಿ. ಶಾಸ್ತಿಒಂದು ಯಶೋಗಾಥೆ (2007), 1857-ಭಾರತದ ಸ್ವಾತಂತ್ರ್ಯ ಸಂಗ್ರಾಮ (2007), ...

READ MORE

Related Books