ಎ.ಕೆ. ರಾಮಾನುಜನ್ ಸಮಗ್ರ ಸಾಹಿತ್ಯ: ಚಿಂತನೆ

Author : ವೆಂಕಟೇಶ ಇಂದ್ವಾಡಿ

Pages 162

₹ 140.00




Year of Publication: 2018
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ
Phone: 08022374388

Synopsys

ಎ.ಕೆ. ರಾಮಾನುಜನ್ ಅವರ ಸಮಗ್ರ ಸಾಹಿತ್ಯ ಕುರಿತ ವಿಚಾರ ಸಂಕಿರಣದಲ್ಲಿ ಮಂಡಿಸಲಾದ ಪ್ರಬಂಧಗಳ ಸಂಕಲನ ಈ ಕೃತಿ. ಇದರಲ್ಲಿ ಎ.ಕೆ. ರಾಮಾನುಜನ್ ಅವರ ಸಮಗ್ರ ಸಾಹಿತ್ಯದ ಕುರಿತು ವಿವಿಧ ಆಯಾಮಗಳಲ್ಲಿ ಚಿಂತನೆ ನಡೆಸಲಾಗಿದೆ.

 

About the Author

ವೆಂಕಟೇಶ ಇಂದ್ವಾಡಿ
(20 January 1964)

ಲೇಖಕ ವೆಂಕಟೇಶ ಇಂದ್ವಾಡಿ ಅವರು ಮೂಲತಃ ಮೈಸೂರಿನವರು. ಸದ್ಯ, ಹಂಪಿಯ ಕನ್ನಡ ವಿ.ವಿ. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರು.  ಕೃತಿಗಳು:   ಧರೆಗೆ ದೊಡ್ಡವರ ಕತೆ : (ಸಂಪಾದನೆ),  ಕೆ.ಪಿ. ಪೂರ್ಣಚಂದ್ರ ತೇಜಸ್ವಿ, ಮಂಟೇಸ್ವಾಮಿ ಪರಂಪರೆ, ನೀಲಗಾರರು: ಸಾಂಸ್ಕೃತಿಕ ಪದಕೋಶ, ದೇವಚಂದ್ರನ ರಾಜಾವಳಿ ಕಥೆ (ಸಂಪಾದನೆ), ದೇವದೇವಿ, ಬಾಲಬಸವ ತುಮುನೆಪ್ಪ ಹಾಡಿದ ಗೋಣಿಬಸಪ್ಪನ ಕಾವ್ಯ, ಮಂಟೇಸ್ವಾಮಿ ಮಹಾಕಾವ್ಯ: ಸಾಂಸ್ಕೃತಿಕ ಮುಖಾಮುಖಿ (ಸಂ),  ಮಲೆ ಮಾದಪ್ಪನ ಮಹಾಕಾವ್ಯ: ಸಾಂಸ್ಕೃತಿಕ ಮುಖಾಮುಖಿ , (ಸಂಪಾದನೆ), ಸೂತಕವೆಂಬ ರೂಪಕ : (ಸಂಶೋಧನಾ ಲೇಖನಗಳು), ಸಿರಿ ಜನಪದ ಕಾವ್ಯ: ಸಾಂಸ್ಕೃತಿಕ ಮುಖಾಮುಖಿ , (ಸಂಪಾದನೆ),  ಮಂಟೇಸ್ವಾಮಿ ಓದುವ ಪಠ್ಯ, ಏಪ್ಪತ್ತೇಳು ಲೀಲೆಗಳು (ಕವನ ಸಂಕಲನ), ಅಧುನಿಕ ಜನಪದ ರಂಗಭೂಮಿ ಸ್ವರೂಪ ಸಂರಚನೆ. ಪರಮಗುರು ಪರಂಜ್ಯೋತಿ, ಊರೆಂಬುದು ...

READ MORE

Related Books