ಆಧುನಿಕ ಭಾರತಕ್ಕೆ ನಮ್ಮ ಪರಂಪರೆಯ ಅಗತ್ಯ

Author : ಗಿರಿಜಾ ಶಾಸ್ತ್ರಿ

Pages 70

₹ 10.00




Year of Publication: 2013

Synopsys

ಆಧುನಿಕ ಭಾರತಕ್ಕೆ ನಮ್ಮ ಪರಂಪರೆಯ ಅಗತ್ಯವನ್ನು ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ. ನಮ್ಮ ಸಾಂಪ್ರದಾಯಿಕ ಸಂಸ್ಕೃತಿಯ ತರ್ಕಾಧಾರಿತ ಮೂಲವನ್ನು ಹೊರಕ್ಕೆ ತರುವ ಮತ್ತು ಆಧುನಿಕ ದಿನಗಳಲ್ಲಿನ ವಿಜ್ಞಾನ ಮತ್ತು ತಂತ್ರಶಾಸ್ತ್ರದ ವಿಷಯದ ಪ್ರಸಕ್ತತೆಯ ಬಗ್ಗೆ ಯುವಕರು ಚೆನ್ನಾಗಿ ಅರ್ಥಮಾಡಿ ಕೊಳ್ಳಬಹುದಾದಂಥ ಸರಳ ಭಾಷೆಯಲ್ಲಿ ಈ ಕೃತಿಯಲ್ಲಿ ವಿವರಿಸಿದ್ದಾರೆ. ನಮ್ಮ ಸಮಾಜದಲ್ಲಿ ಉಂಟಾಗುತ್ತಿರುವ ಗಲಭೆಗಳು, ಸಾಮಾಜಿಕ ಅಸಮತೋಲನಗಳನ್ನು ಚರ್ಚಿಸಿ, ಇಂದಿನ ವಿದ್ಯಾಭ್ಯಾಸದ ಪದ್ದತಿಯನ್ನು ಕುರಿತಾಗಿ ವಿವರಗಳನ್ನು ಲೇಖಕರು ಈ ಕೃತಿಯಲ್ಲಿ ಒದಗಿಸಿದ್ದಾರೆ.

About the Author

ಗಿರಿಜಾ ಶಾಸ್ತ್ರಿ
(16 September 1958)

ಗಿರಿಜಾ ಶಾಸ್ತ್ರಿ ಅವರು ಜನಿಸಿದ್ದು  1958 ಸೆಪ್ಟೆಂಬರ್ 16ರಂದು. ಮೂಲತಃ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಾಲಿಗ್ರಾಮದವರು. ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಇವರು ಕನ್ನಡ ಬಳಗದ ಸ್ಮರಣ ಸಂಚಿಕೆ ಮುಂಬೆಳಕಿನ ಸಂಪಾದಕಿಯಾಗಿದ್ದರು. ಮುಂಬೈ ಲೇಖಕಿಯರ ಸಂಘದ ಸೂಜನಾಗೆ ’ಕಥೆ ಹೇಳೆ ಎಂಬ ಸಂಕಲನದ ಸಂಪಾದನೆ, ಮುಂಬೈ ಪತ್ರಿಕೆ ನೇಸರು ಸಂಪಾದಕಿಯಾಗಿದ್ದರು.  ಇವರು ಬರೆದ ಪ್ರಮುಖ ಕೃತಿಗಳೆಂದರೆ ಹೆಣ್ಣೊಬ್ಬಳ ದನಿ, ಕಥಾಮಾನಸಿ, ಆಧುನಿಕ ಕನ್ನಡ ಸಣ್ಣ ಕಥೆಗಳು, ಒಂದು ಸ್ತ್ರೀವಾದ ಅಧ್ಯಯನ ಮುಂತಾದವು ಇವರ ಪ್ರಮುಖ ಕೃತಿಗಳು. ಗಿರಿಜಾ ಶಾಸ್ತ್ರಿ ಅವರಿಗೆ ಹರಿಹರಶ್ರೀ ಪ್ರಶಸ್ತಿ, ಕುವೆಂಪು ಕಾವ್ಯ ಪ್ರಶಸ್ತಿ, ...

READ MORE

Related Books