ಅಗಸ್ತ್ಯ

Author : ಕೆ.ಎಸ್‍. ನಾರಾಯಣಾಚಾರ್ಯ

Pages 256

₹ 200.00




Year of Publication: 2011
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ
Phone: 9448110031

Synopsys

ಸಪ್ತರ್ಷಿಗಳಲ್ಲಿ ಅಗಸ್ತ್ಯರು ಸಹ ಒಬ್ಬರು. ವೇದ ಇತಿಹಾಸ ಪುರಾಣಾಧಾರಿತ ಕಾದಂಬರಿ ಇದು. `ಅಗಸ್ವಾಶ್ರಮದಲ್ಲಿ ಇಲ್ವಲ', 'ಲೋಪಾಮುದ್ರೆ ಅಗಸ್ತರ ದಾಂಪತ್ಯ', ಹಾಗೂ ವಿರಹ, ಸಹಸ್ರಾರ್ಜುನನ ಪತನದ ಕಥೆ’ಯ ತತ್ಯ ದರ್ಶನ ಮಾಡಿಸುತ್ತದೆ. ನಮ್ಮ ಸುಪ್ತ ಪ್ರಜ್ಞೆಯನ್ನು ಎಚ್ಚರಿಸಲು ಜೀವನದ ಮೂಲೋದ್ದೇಶ್ಯವನ್ನೇ ಈ ಕೃತಿ ತಿಳಿಸುತ್ತದೆ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books