ಆಕಾಶದೀಪ

Author : ಟಿ.ಕೆ. ರಾಮರಾವ್

Pages 246

₹ 150.00




Year of Publication: 2011
Published by: ಸೌಮ್ಯ ಎಂ
Address: ಪ್ರಕಾಶಕರು ಮತ್ತು ಪುಸ್ತಕ ವ್ಯಾಪಾರಿಗಳು, ನಂ7/1, ಕೃಷ್ಣರಾವ್ ಪಾರ್ಕ್ ಎದುರು, ಬಸವನಗುಡಿ, ಬೆಂಗಲೂರು - 560 004

Synopsys

ಕನ್ನಡದ ಪತ್ತೇದಾರಿ ಸಾಹಿತ್ಯ ಕಂಡ ಅತ್ಯಂತ ಜನಪ್ರಿಯ ಕಾದಂಬರಿಖಾರ ದಿವಂಗತ ಟಿ.ಕೆ.ರಾಮರಾವ್ ಅವರ ಕಾದಂಬರಿ ‘ಆಶಾದೀಪ’. ಈ ಕಾದಂಬರಿಯು 1973ರಲ್ಲಿ ಮೊದಲ ಮುದ್ರಣ ಕಂಡಿತ್ತು. ನಂತರ 1987ರಲ್ಲಿ ಎರಡನೇ ಮುದ್ರಣ ಕಂಡಿತ್ತು..2011ರಲ್ಲಿ ಮೂರನೇ ಮುದ್ರಣವನ್ನು ಕಂಡಿದೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books