ಆಲಿಕೆ: ಸಮಸ್ಯೆ-ಪರಿಹಾರ

Author : ಜಿ. ಪುರುಷೋತ್ತಮ

Pages 56

₹ 40.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ ಬಳಿ, ಕುಮಾರಪಾರ್ಕ್ ಪೂರ್ವ, ಬೆಂಗಳೂರು

Synopsys

ವಾಕ್ -ಶ್ರವಣ ತಜ್ಞ ಡಾ. ಜಿ. ಪುರುಷೋತ್ತಮ ಅವರು ರಚಿಸಿದ ಕೃತಿ-ಆಲಿಕೆ: ಸಮಸ್ಯೆ-ಪರಿಹಾರ. ಪಂಚೇಂದ್ರಿಯಗಳಲ್ಲಿ ಕಿವಿಯೂ ಒಂದು. ಅದರ ಕಾರ್ಯನಿರ್ವಹಣಾ ಸಾಮರ್ಥ್ಯವನ್ನು ಹತ್ತು ಹಲವು ದೈಹಿಕ ಅಂಶಗಳನ್ನು ಹಾಗೂ ಪರಿಸರದ ಅಂಶಗಳನ್ನು ಹೊಂದಿರುತ್ತದೆ. ಈ ಕುರಿತು ವೈಜ್ಞಾನಿಕವಾಗಿ ಇಂದು ವಿಸ್ತೃತ ಮಾಹಿತಿ ಸಿಗುತ್ತದೆ. ಯಾವ ರೀತಿಯ ಶ್ರವಣದೋಷ ಎಂದು ತಿಳಿದು ಅದಕ್ಕೆ ಸೂಕ್ತವಾದ ವೈದ್ಯಕೀಯ ಚಿಕಿತ್ಸೋಪಾಯಗಳು ಇಂದು ಲಭ್ಯವಿವೆ. ಪಾಲಕರಿಗೂ ಸಲಹೆಗಳನ್ನು ನೀಡಿರುವ ಕೃತಿಯು ಕಿವಿಯ ರಚನೆ, ದೋಷಗಳ ಕುರಿತು ವಿಸ್ತೃತ ಮಾಹಿತಿ ನೀಡುತ್ತದೆ.

About the Author

ಜಿ. ಪುರುಷೋತ್ತಮ

ಮೂಲತಃ ಡಾ. ಜಿ.ಪುರುಷೋತ್ತಮರು ಕಿವಿ-ಮೂಗು-ಗಂಟಲು ತಜ್ಞರು. ಬೆಂಗಳೂರಿನಲ್ಲಿ ವಾಸ. ಮೈಸೂರು ವಿಶ್ವವಿದ್ಯಾಲಯದಿಂದ ಅವರು ಮಾತು ಹಾಗೂ ಶ್ರವಣ ದೋಷ ಕುರಿತ ಶಿಕ್ಷಣದಲ್ಲಿ ಬಿಎಸ್ ಸಿ ಪದವಿ (1974) ಹಾಗೂ ಅದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ (1977) ಪಡೆದರು. ಕಿವುಡು ಮಗು ಮಾತಾಡಬಲ್ಲದು ಎಂಬ ಕೃತಿಗೆ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತಿನ ‘ಕುವೆಂಪು ವೈದ್ಯಸಾಹಿತ್ಯ ಪ್ರಶಸ್ತಿ’ (2008) ಲಭಿಸಿದೆ. ...

READ MORE

Related Books