ಆಪ್ತ

Author : ಪೂರೀಗಾಲಿ ಮರಡೇಶಮೂರ್ತಿ

Pages 264

₹ 250.00




Year of Publication: 2017
Published by: ಲಿಖಿತ ಸ್ವರೂಪ್ ಪಬ್ಲಿಕೇಶನ್ಸ್
Address: ನಂ.06, 2ನೇ ಮಹಡಿ, ಅಲ್ಲಮಪ್ರಭು ಕಾಂಪ್ಲೇಕ್ಸ್, ವೀರಶೈವ ಅನಾಥಾಲಯ, 5ನೇ ಕ್ರಾಸ್, ರಾಮಾನುಜ ರಸ್ತೆ, ಮೈಸೂರು-570004.
Phone: 9449526390

Synopsys

'ಆಪ್ತ' ಕೃತಿಯು ಮಾಹಿತಿ ಆಯೋಗದ ನಿವೃತ್ತ ಕಮೀಷನರ್ ಕೆ.ಎಂ.ಚಂದ್ರೇಗೌಡರ ಯಶೋಗಾಥೆಯಾಗಿದೆ. ಸಿ.ಕೆ.ಎನ್.ರಾಜಾ ಅವರು ಮುನ್ನುಡಿಯಲ್ಲಿ 'ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿ ಜೈರಾಜ್ ಅವರ ಕೃತಿ 'ಚೈತ್ರಯಾತ್ರೆ' ಮತ್ತು ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್. ದೊರೆಸ್ವಾಮಿ ಅವರ ಜೀವನ ಚರಿತ್ರೆ 'ಗಾಳಿಗೆ ಸಿಕ್ಕ ತರಗೆಲೆ' ಶ್ರೇಷ್ಠ ಮಟ್ಟದ ಜೀವನ ನಿರೂಪಣೆಯ ಕೃತಿಗಳು. ಅಂತಹ ಸಾಲಿನಲ್ಲಿ ‘ಆಪ್ತ’ ಕೃತಿ ಸೇತಿದೆ’ ಎಂದು ಶ್ಲಾಘಿಸಿದ್ದಾರೆ.

About the Author

ಪೂರೀಗಾಲಿ ಮರಡೇಶಮೂರ್ತಿ
(06 June 1966)

ಕವಿ, ಕಾದಂಬರಿಕಾರ ಪೂರೀಗಾಲಿ ಮರಡೇಶಮೂರ್ತಿ ಅವರು ಮೂಲತಃ ಮಂಡ್ಯದವರು. ವಚನ ಸಾಹಿತ್ಯದಲ್ಲಿ ತಮ್ಮೊಳಗಿನ ಅರಿವನ್ನು ಅಭಿವ್ಯಕ್ತಿಸಿದ್ದಾರೆ. ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ’ಸಿಂಧೂರ ಬಿಂದು’ ಅವರ ಮೊದಲ ಕಾದಂಬರಿ. ಸುಮಾರು  3 ದಶಕಗಳ ಕಾಲ ಸಾಹಿತ್ಯ ಕೈಂಕರ್ಯ ನಡೆಸಿರುವ ಇವರು 50 ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ. ಮೈಸೂರು ರತ್ನ ಸಾಂಸ್ಕೃತಿಕ ಪ್ರತಿಷ್ಠಾನದಡಿ 25 ವರ್ಷಗಳಿಂದ ಯುವಪೀಳಿಗೆಗೆ ಸಾಹಿತ್ಯ ಕಾರ್ಯಕ್ರಮಗಳನ್ನು ವೈಚಾರಿಕ ನೆಲೆಗಟ್ಟಿನಲ್ಲಿ ನಡೆಸುತ್ತಾ ಬಂದಿದ್ದಾರೆ. ’ನೀಲಿಬಾನಿನ ತಾರೆಗಳು, ಹನಿಗಳು, ಕಾವ್ಯಕನ್ನಿಕೆ’ ಅವರ ಪ್ರಮುಖ ಕವನ ಸಂಕಲನಗಳು. ’ಒಲವಿನ ಕನಸು, ಅವಳು ಭೂಮಿಕೆ, ಸುಳಿ, ಸೂರ್ಯ ...

READ MORE

Related Books