ಆರದಿರಲಿ ಬೆಳಕು

Author : ಪ್ರಕಾಶ್ ಕಂಬತ್ತಳ್ಳಿ

Pages 48

₹ 40.00




Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಲೇಖಕ ಪ್ರಕಾಶ್‌ ಕಂಬತ್ತಳ್ಳಿ ಅವರ ನಾಟಕ ಕೃತಿ ಆರದಿರಲಿ ಬೆಳಕು.ಡಾ. ಎಚ್.ಎನ್. ಮುರಳೀಧರ ಅವರು ಈ ಕೃತಿಗೆ ಬೆನ್ನುಡಿಯ ಮಾಉಗಳನ್ನು ಬರೆದಿದ್ದಾರೆ. ಅವರು ಹೇಳುವಂತೆ, "ಹರಿತವಾದ ಸಂಭಾಷಣೆಯೇ ಪ್ರಧಾನವಾಗಿರುವ ಪ್ರಕಾಶ್ ಕಂಬತ್ತಳ್ಳಿಯವರ ನಾಟಕಗಳು ಜೀವನದ ಮೇಲ್ಪದರಗಳನ್ನು ಚಿತ್ರಿಸುತ್ತಲೇ ಅದರ ಆಳಕ್ಕೂ ನಮ್ಮನ್ನು ಕರೆದೊಯ್ಯುತ್ತವೆ. ಬಹಳ ಸುಲಭವಾಗಿ ಕ್ಲೀಷೆಗಳ ಕಡೆಗೆ ಜಾರಿ ಬಿಡುವ ವಸ್ತು ಸನ್ನಿವೇಶಗಳನ್ನು ಆರಿಸಿಕೊಂಡೇ ಅದರಾಚೆಗೆ ಅವನ್ನ ತೆಗೆದುಕೊಂಡು ಹೋಗುವ ಕಂಬತ್ತಳ್ಳಿಯವರ ಕೌಶಲ ಮೆಚ್ಚುಗೆಗೆ ಪಾತ್ರವಾಗುತ್ತದೆ'' ಎಂಬುದಾಗಿ ಹೇಳಿದ್ದಾರೆ.

About the Author

ಪ್ರಕಾಶ್ ಕಂಬತ್ತಳ್ಳಿ

ಅಂಕಿತ ಪುಸ್ತಕ ಪ್ರಕಾಶನದ ಪ್ರಕಾಶ್ ಕಂಬತ್ತಳ್ಳಿ ಮೂಲತಃ ದಾವಣಗೆರೆಯವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿದ್ದಾರೆ. ಅವರಿಗೆ ರಂಗಭೂಮಿಯ ಕಡೆ ಒಲವು. ನಾಟಕಶಾಸ್ತ್ರದಲ್ಲಿ ಬಿ. ಎ ಹಾಗೂ ಕನ್ನಡದಲ್ಲಿ ಎಂ. ಎ ಪದವೀಧರರು. ಕಥೆಗಾರರು. ಅನುವಾದಕರು. ವಿವಿಧ ಸಂಸ್ಥೆಗಳಲ್ಲಿ ಸಂಪಾದಕರಾಗಿ ದುಡಿದಿದ್ದಾರೆ. 1995ರಲ್ಲಿ ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿ ಹೊಸ ಕಥೆಗಾರರಿಗೆ ಮತ್ತು ಪ್ರೇಕ್ಷಕರಿಗೆ ಪ್ರೋತ್ಸಾಹಿಸುತ್ತಿದ್ದಾರೆ. ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾಗಿದ್ದರು. ಕೆಲ ಕಾಲ ಶಿಕ್ಷಕರಾಗಿಯೂ ಕೆಲಸ ಮಾಡಿದ್ದಾರೆ.  ಕೃತಿಗಳು ; ಅನ್ವೇಷಕರು ಮತ್ತು ಇತರ ನಾಟಕಗಳು, ಕಂಪ್ಯೂಟರ್ ಸೇವಕ ಮತ್ತು ಇತರ ನಾಟಕಗಳು, ಮಕ್ಕಳಿಗಾಗಿ ಮತ್ತೆ ಹೇಳಿದ ನಸಿರುದ್ದೀನನ ಕತೆಗಳು, ...

READ MORE

Related Books