ಆಸರ

Author : ಶಾಂತಿ ನಾಯಕ

Pages 64

₹ 50.00




Year of Publication: 2000
Published by: ಕರ್ನಾಟಕ ಜನಪದ ಮತ್ತು ಯಕ್ಷಗಾನ ಅಕಾಡೆಮಿ
Address: ನೃಪತುಂಗ ರಸ್ತೆ, ಬೆಂಗಳೂರು

Synopsys

‘ಆಸರ’ ಕೃತಿಯು ಉತ್ತರ ಕನ್ನಡ ಜಿಲ್ಲೆಯ, ಹೊನ್ನಾವರದ ಸುತ್ತಮುತ್ತಣ ಪ್ರದೇಶ್ಳ ಬಹುತೇಕ ಹೆಣ್ಣು ಮಕ್ಕಳು ಉಳಿಸಿ-ಆಚರಿಸಿಕೊಂಡು ಬರುತ್ತಿರುವ ಜನರ ಪಾನೀಯಗಳ ಪ್ರಾತ್ಯಕ್ಷಿಕ ಅನುಭವದ ಚಿತ್ರಣವೇ ಈ ಕೃತಿ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯು ಜನಪದ ಪಾನೀಯಗಳ ಪ್ರದರ್ಶನ -ಪ್ರಾತ್ಯಕ್ಷಿಕ ಅನುಭವವನ್ನು ಈ ಕೃತಿಯಲ್ಲಿ ಮಂಡಿಸಿದೆ. ಈ ಖರಿತನ್ನುಶಾಂತಿ ನಾಯಕ ಅವರು ಬರೆದಿದ್ದಾರೆ. 

About the Author

ಶಾಂತಿ ನಾಯಕ
(27 March 1943)

ಲೇಖಕಿ ಶಾಂತಿ ನಾಯಕ ಅವರು ಎಂ.ಎ., ಬಿ.ಇಡಿ ಪದವೀಧರರು. ಪ್ರೌಢಶಾಲಾ ಮುಖ್ಯೋಪಾಧ್ಯಯರಾಗಿ ನಿವೃತ್ತರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿಯಲ್ಲಿ 27-03-1943ರಲ್ಲಿ ಜನಿಸಿದರು. ತಂದೆ  ನಾರಾಯಣ ವೆಂಕಣ್ಣ ಕಲಗುಜ್ಞೆ,ತಾಯಿ- ದೇವಮ್ಮ ನಾರಾಯಣ ಕಲಗುಜ್ಜಿ. ಕೃತಿಗಳು : ಉತ್ತರ ಕನ್ನಡ ಜಿಲ್ಲೆಯ ಜನಪದ ಆಟಗಳು-(1979), ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಕಥೆಗಳು-(1982), ಜಾಣೆ ಕನ್ನಡವ ತಿಳಿದ್ದೇಳೆ -(1982), ಕಾಕಕ್ಕ ಗುಬ್ಬಕ್ಕ-(1985), ಜನಪದ ವೈದ್ಯಕೀಯ ಅಡುಗೆಗಳು-(1986), ರಂಗೋಲಿ-(1994),  ಕುಡಿತ ನಿಮಗೆಷ್ಟು ಹಿತ -(1995),  ಸಿಂಕೋನಾ-(1998), ಹವ್ಯಕರ ಅಡುಗೆಗಳು-(2003),  ಜನಪದ ಆಹಾರ ಪಾನೀಯಗಳು-(2004)., (ಸ್ಮರಣ ಸಂಚಿಕೆ) ಚಿನ್ನದ ಚೆನ್ನ -(2001), ಆಸರ -(2012),  ಸಜ್ಜನ -2003, ಉತ್ತರ ಕನ್ನಡ ಜಿಲ್ಲೆಯ ಸಣ್ಣಕತೆಗಳು (ಸಂ), ಜೀವ ಉಳಿಸುವ ...

READ MORE

Related Books