ಅತ್ಮವಿಶ್ವಾಸದಿಂದ ಸಂದರ್ಶನ ಎದುರಿಸಿ

Author : ಜಿ.ಎಂ. ಕೃಷ್ಣಮೂರ್ತಿ

Pages 127

₹ 63.00




Year of Publication: 2011
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರ ಕೃತಿ-ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಿ. ವಿಷಯ ಸಂಗ್ರಹವಿದ್ದರೂ ಸಂದರ್ಶನಗಳನ್ನು ಎದುರಿಸುವುದು. ಏಕೆಂದರೆ, ಸಂದರ್ಶನ ಎದುರಿಸುವುದು ಒಂದು ಕಲೆ. ನಮ್ಮಲ್ಲಿ ಎಷ್ಟು ಮಾಹಿತಿ ಸಂಗ್ರಹ ಇದೆಯೋ ಎನ್ನುವುದು ಮುಖ್ಯವಲ್ಲ ಸಂದರ್ಶಕ ಏನು ಕೇಳುತ್ತಿದ್ದಾನೆ, ಅದಕ್ಕೆ ಚುಟುಕಾಗಿ ಸುಂದರವಾಗಿ ಹೇಗೆ ಹೇಳಬೇಕು ಎನ್ನುವುದು ಮುಖ್ಯ. ಇಂತಹ ಕಲೆಯ ಎಚ್ಚರಿಕೆ ಇಟ್ಟುಕೊಂಡವರು ಮಾತ್ರ ಸಂದರ್ಶಕನ ಮೇಲೆ ಉತ್ತಮ ಪರಿಣಾಮ ಬೀರುತ್ತಾನೆ ಮತ್ತು ಉದ್ಯೋಗ ಗಿಟ್ಟಿಸಿಕೊಳ್ಳುತ್ತಾನೆ. ಇಂತಹ ಸ್ಥಿತಿಯಲ್ಲಿ ಆತ್ಮವಿಶ್ವಾಸ ಮುಖ್ಯ. ಇಂತಹ ಸಂಗತಿಗಳ ಮಾಹಿತಿಪೂರ್ಣ ಕೃತಿ ಇದು.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books