ಆಯ್ದ ವಿಮರ್ಶೆ

Author : ನ. ರವಿಕುಮಾರ್

Pages 112

₹ 100.00




Year of Publication: 2015
Published by: ಅಭಿನವ ಪ್ರಕಾಶನ
Address: 17/18-2, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಕನ್ನಡದ ಪ್ರಮುಖ ವಿಮರ್ಶಾ ಬರಹಗಳನ್ನು ಸಂಪಾದಿಸಿ ನೀಡಿದ್ದಾರೆ ಬರಹಗಾರರೂ ಪ್ರಕಾಶಕರೂ ಆಗಿರುವ ನ. ರವಿಕುಮಾರ. 
ಕೃತಿಯಲ್ಲಿ ಕುವೆಂಪು, ತೀ. ನಂ. ಶ್ರೀಕಂಠಯ್ಯ, ಯು. ಆರ್. ಅನಂತಮೂರ್ತಿ, ಕಿ, ರಂ. ನಾಗರಾಜ, ವಿಜಯಾ ದಬ್ಬೆ, ಬಸವರಾಜ ಕಲ್ಕುಡಿ ಅವರ ಕೃತಿಗಳ ಬಗೆಗಿನ ವಿಮರ್ಶೆ ಕೂಡ ಇದೆ.

About the Author

ನ. ರವಿಕುಮಾರ್
(02 February 1969)

ನ. ರವಿಕುಮಾರ್ ಅವರು ಮೂಲತಃ ತುಮಕೂರಿನವರು. ಕುಣಿಗಲ್ ತಾಲೋಕಿನ ಪುಟ್ಟಯ್ಯನಪಾಳ್ಯ, ಹಾಲಶೆಟ್ಟಿಹಳ್ಳಿ, ಕೆಂಪಸಾಗರ, ಬೆಂಗಳೂರು ಮತ್ತು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು, ಎಸ್.ಕೆ. ಎಫ್. ಬೇರೀಂಗ್ಸ್ ಕಾರ್ಖಾನೆಯಲ್ಲಿ 25 ವರ್ಷಗಳ ದುಡಿದಿದ್ದಾರೆ. ಆನಂತರ ‘ಅಭಿನವ’ ಪ್ರಕಾಶನವನ್ನು ಆರಂಭಿಸಿ ಆ ಮೂಲಕ ವಿವಿಧ ಲೇಖಕರ  500ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಹಾಗೂ ಅಭಿನವ ಚಾತುರ್ಮಾಸಿಕ ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಉಪನಿಷತ್ತು(2018), ಮಕ್ಕಳಿಗಾಗಿ ಕೆ.ಎಸ್ . ನರಸಿಂಹಸ್ವಾಮಿ,  ಆಯ್ದ ವಿಮರ್ಶೆಗಳು, ದೇವರ ಗೊಡವೆ ಕೂಡಾ ನನಗೆ ಬೇಡ, ಮನುಕುಲದ ಮಾತುಗಾರ, ಮಾತು ತಲೆ ಎತ್ತಿದ ಬಗೆ ಅವರ ಪ್ರಕಟಿತ ಕೃತಿಗಳು.  ಕರ್ನಾಟಕ ಪ್ರಕಾಶಕರ ...

READ MORE

Related Books