ಅಭಿವೃದ್ಧಿಗೆ ಸಾಮಾಜಿಕ ನ್ಯಾಯದ ಪ್ರಶ್ನೆಗಳು

Author : ಆರ್.ವಿ. ಚಂದ್ರಶೇಖರ್ ರಾಮೇನಹಳ್ಳಿ

Pages 212

₹ 130.00




Year of Publication: 2012
Published by: ಸಿವಿಜಿ ಬುಕ್ ಪ್ರೈ.ಲಿ.
Address: #277, 5ನೇ ಅಡ್ಡರಸ್ತೆ, ವಿಧಾನಸೌಧ ವಿಸ್ತರಣೆ, ಲಗ್ಗೆರೆ, ಬೆಂಗಳೂರು-560058

Synopsys

ಸರ್ಕಾರಗಳು ರಚಿಸುವ ಕಾನೂನುಗಳು ಸಾಮಾನ್ಯ ಜನರ ಜೀವನದ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗುಗೆ ಲೇಖಕ ಆರ್.ವಿ. ಚಂದ್ರಶೇಖರ ರಾಮನೇನಹಳ್ಳಿ ಅವರು ಈ ಕೃತಿಯಲ್ಲಿ ಚರ್ಚಿಸಿ, ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಅಭಿವೃದ್ಧಿಯನ್ನು ವಿಶ್ಲೇಷಿಸಿದ್ದಾರೆ. ಜನರ ಸಲುವಾಗಿಯೇ ಯೋಜನೆಗಳು ರೂಪಗೊಳ್ಳುತ್ತವೆ ಎಂದರೂ ಜನಸಾಮಾನ್ಯರ ಬದುಕು ಏಕೆ ಮಾರಾಟದ ಸರಕಾಗುತ್ತಿದೆ ಎಂದೂ ಪ್ರಶ್ನಿಸಿರುವ ಲೇಖಕರು, ಅಭಿವೃದ್ಧಿಯ ಬೇರೆ ಬೇರೆ ಮಾದರಿಗಳನ್ನು ಚರ್ಚಿಸುತ್ತಾರೆ. ಸದ್ಯದ ಅಭಿವೃದ್ಧಿ ಮಾದರಿಗಳ ಮೇಲೆ ಈ ಕೃತಿ ಕ್ಷಣ ಕಿರಣ ಬೀರುತ್ತದೆ.

About the Author

ಆರ್.ವಿ. ಚಂದ್ರಶೇಖರ್ ರಾಮೇನಹಳ್ಳಿ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ರಾಮೇನಹಳ್ಳಿ ಗ್ರಾಮದ ಡಾ. ಆರ್.ವಿ. ಚಂದ್ರಶೇಖರ ರಾಮೇನಹಳ್ಳಿ ಅವರು ಶಿವಾರಪಟ್ಟಣದಲ್ಲಿ ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ಪೂರೈಸಿ, ಮಾಲೂರಿನಲ್ಲಿ ಪದವಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್. ಡಿ ಪಡೆದಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದು, ಜಾಗತೀಕರಣ ಮತ್ತು ಸಮಾಜ, ಭಾರತದ ಆರ್ಥಿಕತೆ ಮತ್ತು ವಿಶೇಷ ವಲಯಗಳು, ಭೂಮಿ ಮತ್ತು ಬದುಕು, ಅಭಿವೃದ್ಧಿ ಎಂಬ ಅವನತಿ,  ಅಭಿವೃದ್ಧಿ ಕೊಡಲಿಗೆ ಒಕ್ಕಲುತನದ ಕೊರಳು, ಡಿಟೆಕ್ಟೀವ್ ಡೆವೆಲಪ್ ಮೆಂಟ್, ಸಮಕಾಲೀನ ಮಹಿಳೆ ಮತ್ತು ಆರೋಗ್ಯ-ಒಂದು ಸಮಾಜಶಾಸ್ತ್ರೀಯ ಚಿಂತನೆ, ...

READ MORE

Related Books