ಅಭಿವ್ಯಕ್ತಿ ಸ್ವಾತಂತ್ರ್ಯ

Author : ಕೃಷ್ಣ. ವಿ

Pages 282

₹ 225.00




Year of Publication: 2000
Published by: ಸಾಹಿತ್ಯ ಸಿಂಧು ಪ್ರಕಾಶನ
Address: ಬೆಂಗಳೂರು

Synopsys

‘ಅಭಿವ್ಯಕ್ತಿ ಸ್ವಾತಂತ್ರ್ಯ’ ಸೀತಾರಾಮ ಗೋಯಲ್ ಅವರ ಇಂಗ್ಲಿಷ್ ಕೃತಿಯ ಕನ್ನಡಾನುವಾದ. ಈ ಕೃತಿಯನ್ನು ಕೃಷ್ಣ ವಿ. ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇಂದಿರಾಗಾಂಧಿಯವರು ತಮ್ಮ ಆಡಳಿತ ಅವಧಿಯಲ್ಲಿ ಹೇರಿದ ತುರ್ತುಪರಿಸ್ಥಿತಿಯ ಕುರಿತ ವಿವರಗಳಿವೆ. ಇಂದಿನ ಯುವಜನರು ಅಂದಿನ ತುರ್ತುಪರಿಸ್ಥಿತಿಯ ಬಗ್ಗೆ ಅಧ್ಯಯನ ಮಾಡಬೇಕು ಮತ್ತು ಹಿರಿಯರಿಂದ ಆ ದಿನಗಳ ವಿಷಯ ಅರಿಯಬೇಕು ಎಂಬ ಉದ್ದೇಶದಿಂದ ಈ ಕೃತಿಯಲ್ಲಿ ರಚಿಸಲಾಗಿದೆ.

Related Books