ಅಭಿಯಾನ

Author : ಎಂ.ವಿ ನಾಗರಾಜರಾವ್

Pages 160

₹ 100.00




Year of Publication: 2011
Published by: ಹೇಮಂತ ಸಾಹಿತ್ಯ
Phone: +91 94484 6772

Synopsys

ಎಂ.ವಿ ನಾಗರಾಜರಾವ್ ಅವರ ಧಾರ್ಮಿಕ ಕೃತಿ ಅಭಿಯಾನ. 1971ರಲ್ಲಿ ಜರುಗಿದ ಬಾಂಗ್ಲಾ ದೇಶದ ಸ್ವಾತಂತ್ರ್ಯ ಹೋರಾಟ ನರೇಂದ್ರ ಕೋಹಿಲಿಯವರಿಗೆ ರಾಮಾಯಣದ ಕಥೆಯನ್ನು ಹೊಸ ರೀತಿಯಲ್ಲಿ ಚಿಂತಿಸುವಂತೆ ಪ್ರೇರಣೆ ನೀಡಿದೆ. ರಾಷ್ಟ್ರವೊಂದರ ಸ್ವಾತಂತ್ರ್ಯದಾಹ, ರಾಕ್ಷಸೀಯ ದಬ್ಬಾಳಿಕೆ ಹಾಗೂ ಮಾನವೀಯತೆ ಉಳಿಸಲು ಸತ್‌ಶಕ್ತಿಗಳು ನಡೆಸಿದ ಹೋರಾಟದ ಕಥನವೇ ಕೋಹಿಲಿಯವರ ರಾಮಾಯಣದ ಮುಖ್ಯ ಕಥನದ ವಸ್ತುವಾಗಿದೆ.

About the Author

ಎಂ.ವಿ ನಾಗರಾಜರಾವ್

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್‍ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು  242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ.  ಅನುವಾದಿತ ಕೃತಿಗಳು : ಜೇಮ್ಸ್‌ ಹ್ಯಾಡ್ಲಿ ...

READ MORE

Related Books