ಆಧುನಿಕ ಕನ್ನಡ ಸಾಹಿತ್ಯದ ವಿರಾಟ ಪುರುಷ

Author : ಜಿ.ಎಸ್. ಆಮೂರ

Pages 530

₹ 350.00




Year of Publication: 2015
Published by: ಪ್ರಿಯದರ್ಶಿನಿ ಪ್ರಕಾಶನ, ಬೆಂಗಳೂರು

Synopsys

ಶ್ರೀ ರಂಗ ಆಧುನಿಕ ಕನ್ನಡ ಸಾಹಿತ್ಯದ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಹಿರಿಯರಾದ ಇವರ ಹಲವು ನಾಟಕ, ಕಾದಂಬರಿ, ವೈಚಾರಿಕ ಗ್ರಂಥಗಳು, ಚರಿತ್ರೆ ಆತ್ಮ ಚರಿತ್ರೆಗಳನ್ನು, ಹಾಗು ಇನ್ನು ಹಲವಾರು ಅನುವಾದಗಳನ್ನು ಈ ಕೃತಿಯಲ್ಲಿ ಜಿ.ಎಸ್.ಅಮೂರರು ಈ ಕೃತಿಯಲ್ಲಿ ಅಚ್ಚುಮಾಡಲಾಗಿದೆ. ಈಗೆ ಹಲವು ವಿಷಯಗಳನ್ನು ಒಂದೇ ಪುಸ್ತಕದಲ್ಲಿ ವಿವರಿಸಿದ್ದಾರೆ. ಲೇಖಕರು ಈ ಕೃತಿಯಲ್ಲಿ ಹಿರಿಯ ಸಾಹಿತಿ ಶ‍್ರೀರಂಗ ಅವರ ಸಾಧನೆ, ಅವರು ಮಾಡಿದ ಅಧ್ಯಯನವು ಈ ಕೃತಿಯಲ್ಲಿ ಸ್ವಾರಸ್ಯಕರವಾಗಿ ನೀಡಿದ್ದಾರೆ.

About the Author

ಜಿ.ಎಸ್. ಆಮೂರ
(08 May 1925 - 28 September 2020)

ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್‌ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್‌.ಜಿ. ಗುತ್ತಲ ಮಾಸ್ತರು ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಧಾರವಾಡದ ...

READ MORE

Related Books