ಅಧ್ಯಾತ್ಮದ ಮಧ್ಯೆ ಬಿಡುವು

Author : ಟಿ.ಎನ್. ವಾಸುದೇವ ಮೂರ್ತಿ

Pages 440

₹ 238.00




Year of Publication: 2013
Published by: ಓಶೋ ಇನ್ ಕರ್ನಾಟಕ
Address: ಬೆಂಗಳೂರು

Synopsys

ಲೇಖಕ ಟಿ.ಎನ್. ವಾಸುದೇವ ಮೂರ್ತಿ ಅವರರು ಓಶೋ ಅವರ ಚಿಂತನಾ ಕೃತಿ-ಅಧ್ಯಾತ್ಮದ ಮಧ್ಯೆ ಬಿಡುವು-ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅಧ್ಯಾತ್ಮವೇ ಜೀವನವಲ್ಲ. ಅದು ವಾಸ್ತವ ಜೀವನಕ್ಕೆ ಪರಿಶುದ್ಧತೆಯನ್ನು ತಂದು ಕೊಡುತ್ತದೆ. ಆದ್ದರಿಂದ, ಅಧ್ಯಾತ್ಮಿಕ ಅರಿವಿನ ಜೀವನ ಮೌಲ್ಯಯುತವಾಗಿರುತ್ತದೆ. ಇಂತಹ ಗಂಭೀರ ರೂಪದ ಚಿಂತನೆಗಳಿರುವ ಈ ಕೃತಿಯು ಪ್ರೇರಣಾದಾಯಕವಾಗಿದೆ.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books