ಅಡಿಕೆಯ ಹಳದಿ ಎಲೆ ರೋಗ - ತಾಮ್ರದ ತೀಕ್ಷ್ಣತೆಯ ಪರಿಣಾಮ

Author : ಎ.ಎಸ್. ಕುಮಾರಸ್ವಾಮಿ

Pages 24

₹ 20.00




Year of Publication: 2000
Published by: ಕೃಷಿ ಕಿರಣ
Address: ಶಿವಮೊಗ್ಗ

Synopsys

ಅಡಿಕೆ ವಾಣಿಜ್ಯ ಬೆಳೆ. ಈ ಬೆಳೆಗೆ ರೋಗ ಬಂದರೆ ಅಡಿಕೆ ಮರಗಳೇ ಒಣಗಿ ಹೋಗುತ್ತವೆ. ಇಳುವರಿ ಕಡಿಮೆಯಾಗುತ್ತವೆ. ಇಂತಹ ಸನ್ನಿವೇಶದಲ್ಲಿ ಅಡಿಕೆ ಬೆಳೆಗಾರರನ್ನು ಕಂಗಾಲು ಮಾಡಿದ್ದು ಅಡಿಕೆಯ ಹಳದಿ ಎಲೆ ರೋಗ. ಇದರಿಂದಾಗಿ ಇಳುವರಿ ಕಡಿಮೆಯಾಯಿತು. ಇಳುವರಿ ನೀಡಲು ಆರಂಭಿಸಿದ್ದ ಅಡಿಕೆ ಮರಗಳೇ ಒಣಗಿ ಹೋದವು. ಈ ಸಮಯದಲ್ಲಿ ಅಡಿಕೆಯ ಹಳದಿ ಎಲೆ ರೋಗ ಏನು? ಯಾವ ಕಾರಣದಿಂದ ಈ ರೋಗ ಬರುತ್ತದೆ. ಇದಕ್ಕೆ ಪರಿಹಾರವೇನು ಎಂಬುದನ್ನು ಈ ಕೃತಿಯಲ್ಲಿ ವಿವರವಾಗಿ ತಿಳಿಸಲಾಗಿದೆ.

About the Author

ಎ.ಎಸ್. ಕುಮಾರಸ್ವಾಮಿ
(20 January 1953)

ಲೇಖಕ, ಕೃಷಿ ವಿಜ್ಞಾನಿ ಡಾ.ಎ.ಎಸ್. ಕುಮಾರಸ್ವಾಮಿ (ಅಬ್ಬಿಗೆರೆ ಶಿವಲಿಂಗಪ್ಪ ಕುಮಾರಸ್ವಾಮಿ) ಜನಿಸಿದ್ದು 1953 ಜನವರಿ 20 ರಂದು. ದಾವಣಗೆರೆ ಜಿಲ್ಲೆ ದೊಡ್ಡಬ್ಬೀಗೆರೆ ಗ್ರಾಮದವರು. ಸಂತೇಬೆನ್ನೂರಿನಲ್ಲಿ ಎಸ್‌ಎಸ್‌ಎಲ್‌ಸಿ ವರೆಗೂ ಶಿಕ್ಷಣ ಪಡೆದು, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಕೃಷಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿದ್ದಾರೆ. ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರಾಧ್ಯಾಪಕರಾಗಿ, ವಲಯ ಕೃಷಿ ಸಂಶೋಧನ ಕೇಂದ್ರದಲ್ಲಿ ತಂಬಾಕು ಬೆಳೆ ಬೇಸಾಯ ಶಾಸ್ತ್ರಜ್ಞರಾಗಿ, ಹಾಸನ ಕೃಷಿ ಕಾಲೇಜು ಸ್ಥಾಪಕ ನಿರ್ದೇಶಕರು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ತಮ್ಮ ಅನುಭವ, ...

READ MORE

Related Books