ಅಗ್ನಿಪರ್ವತ

Author : ಸುದರ್ಶನ ದೇಸಾಯಿ

₹ 85.00

Synopsys

ಕಾದಂಬರಿಕಾರ ಸುದರ್ಶನ ದೇಸಾಯಿ ಅವರ ಸಾಮಾಜಿಕ ಕಾದಂಬರಿ ಅಗ್ನಿಪರ್ವತ’.. ಸುದರ್ಶನ ದೇಸಾಯಿ ಅವರು ಹೆಸರಾಂತ ಪತ್ತೇದಾರಿ ಕಾದಂಬರಿಕಾರರು. ಸಣ್ಣ ಕಥೆಯಿಂದ ಶುರು ಮಾಡಿದ ಅವರು ಆಮೇಲೆ ಹಿಂತಿರುಗಿ ನೋಡಿದ್ದೇ ಇಲ್ಲ.ಅಗ್ನಿಪರ್ವತ ಕಾದಂಬರಿಯಲ್ಲಿ ಅಮರ, ರೂಪ ಸೇರಿದಮತೆ ಹಲವು ಪ್ರಮುಖ ಕಥಾ ಪಾತ್ರಗಳಿದ್ದು, ರೋಚಕತೆಯನ್ನು ಹೆಚ್ಚಿಸುತ್ತಲೇ ಹೋಗುತ್ತದೆ.

About the Author

ಸುದರ್ಶನ ದೇಸಾಯಿ
(14 January 1945 - 31 July 2012)

ಲೇಖಕ ಸುದರ್ಶನ ದೇಸಾಯಿ ಅವರು ಮೂಲತಃ ಧಾರವಾಡದವರು. ತಂದೆ- ಕೃಷ್ಣರಾವ ರಾಮಾರಾವ ದೇಸಾಯಿ. ತಾಯಿ- ರಾಧಾಬಾಯಿ. ವಿದ್ಯಾಭ್ಯಾಸವನ್ನು ಧಾರವಾಡದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆ, ಮಾಳಮಡ್ಡಿಯ ಕೆ.ಇ.ಬೋರ್ಡ್ ಹೈಸ್ಕೂಲಿನಲ್ಲಿ ಪೂರ್ಣಗೊಳಿಸಿದರು. ಬಾಸೆಲ್ ಮಿಷನ್ ಟ್ರೈನಿಂಗ್ ಕಾಲೇಜಿನಿಂದ ಟಿ.ಸಿ.ಎಚ್. ತರಬೇತಿ ಪಡೆದು  ಧಾರವಾಡದ ಗುಲಗುಂಜಿ ಕೊಪ್ಪದ ಸರಕಾರಿ ಶಾಲೆಯಲ್ಲಿ  ಶಿಕ್ಷಕರಾಗಿ ದುಡಿದರು.1977ರಿಂದ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡರು.  ಪ್ರಜಾಮತ ವಾರಪತ್ರಿಕೆಯ ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ತಮ್ಮ ಸಪ್ತಪದಿ ಕತೆಗೆ ಮೂರನೆ ಬಹುಮಾನ ಪಡೆದರು. ಆನಂತರದಲ್ಲಿ ಸುಮಾರು 60ಕ್ಕೂ ಹೆಚ್ಚು ಸಣ್ಣಕತೆಗಳನ್ನು ರಚಿಸಿದರು. ಅವರ ಕಥೆಗಳಾದ ಅಪರಿಚಿತ, ಕರಿನಾಯಿ, ನೆಲುವಿಗೆ ಹಾರದ ಬೆಕ್ಕು ಹಾಗೂ ...

READ MORE

Related Books