ಅಕ್ಷರ ಮೈತ್ರಿ

Author : ಗಿರೀಶ್ ಮೂಗ್ತಿಹಳ್ಳಿ

Pages 220

₹ 265.00




Year of Publication: 2021
Published by: ಶ್ರೀ ಮರಡಿಲಿಂಗೇಶ್ವರ ಪ್ರಕಾಶನ
Address: ಮೈಸೂರು

Synopsys

‘ಅಕ್ಷರ ಮೈತ್ರಿ’ಗಿರೀಶ್‌ ಮೂಗ್ತಿಹಳ್ಳಿ ಅವರ ಲೇಖನ ಸಂಕಲನವಾಗಿದೆ. 'ಬುದ್ಧ ಹೇಳಿದ ಮೈತ್ರಿ'ಗೆ ಈ ಕೃತಿಯನ್ನು ಅರ್ಪಿಸಿರುವ ಡಾ. ಗಿರೀಶ್ ಮೂಗ್ತಿಹಳ್ಳಿ ಆ ಮೂಲಕವೇ ತಮ್ಮ ನೋಟ ಹೇಗೆ ಭಿನ್ನ ಹಾಗೂ ಬುದ್ಧ ತತ್ವಕ್ಕೆ ಮಣಿಯುತ್ತದೆ ಎನ್ನುವುದನ್ನು ಸಾರಿದ್ದಾರೆ. ಈ ಕಾರಣಕ್ಕಾಗಿಯೇ ಈ ಕೃತಿಯ ಹೆಸರೂ ಸಹ 'ಅಕ್ಷರ ಮೈತ್ರಿ'. 'ಮೈತ್ರಿ' ಎನ್ನುವುದು ಬುದ್ಧನ ಪ್ರಕಾರ ಪ್ರೀತಿಗಿಂತ ಹೆಚ್ಚು ವಿಶಾಲ. ಅಷ್ಟೇ ಅಲ್ಲ ಅದು ಸಹಬಾಳ್ವೆಯನ್ನು ಸಾರುತ್ತದೆ.

About the Author

ಗಿರೀಶ್ ಮೂಗ್ತಿಹಳ್ಳಿ

ಲೇಖಕ ಗಿರೀಶ್ ಮೂಗ್ತಿಹಳ್ಳಿ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಗ್ತಿಹಳ್ಳಿಯವರು. ಎಂ.ಎ, ಪಿಜಿ ಡಿಪ್ಲೊಮಾ ಹಾಗೂ ಪಿಎಚ್.ಡಿ  ಪದವೀಧರರು. ಎನ್.ಇಟಿ ವಿದ್ ಜೆಆರ್.ಎಫ್ ಹಾಗೂ ಕೆಎಸ್.ಇಟಿ ಶೈಕ್ಷಣಿಕ ಅರ್ಹತಾ ಪರೀಕ್ಷೆಗಳನ್ನು ತೇರ್ಗಡೆಯಾಗಿರುತ್ತಾರೆ. ಲೇಖನ, ಪ್ರಬಂಧ ಮಂಡನೆ ಮತ್ತು ಕವನ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದಾರೆ.  ಪ್ರಸ್ತುತ ಮೂಡಿಗೆರೆಯ ಶಾಸಕ ಎಂ.ಪಿ ಕುಮಾರಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದಾರೆ. ಕೃತಿಗಳು : ಅಭಿಗಮನ (ವಿಮರ್ಶಾ ಲೇಖನ), ಬಸವ ಚಳುವಳಿಯ ಫಲಿತಗಳು (ಸಂಶೋಧನೆ), ಆಡಾಡ್ತ ಆಕಾಶ(ವಿಮರ್ಶಾ ಲೇಖನ), ಓಡಾಡುತ ಬಯಲು (ಸಂಶೋಧನೆ), ಅಕ್ಷರ ಮೈತ್ರಿ (ವಿಮರ್ಶಾ ಲೇಖನ), ಚುಕ್ಕಿಯಾಟ (ಕವನ ಸಂಕಲನ), ಬಸವ ಚಳುವಳಿಯ ಫಲಿತಾಂಶಗಳು (ವಚನ ಸಾಹಿತ್ಯ) ...

READ MORE

Related Books