ಅಕ್ಷತ

Author : ಕೃಷ್ಣಾನಂದ ಕಾಮತ್

Pages 120

₹ 38.00




Year of Publication: 1999
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001

Synopsys

‘ಅಕ್ಷತ’ ಹನ್ನೆರಡು ಲೇಖನಗಳ ಸಂಗ್ರಹ. ನಮ್ಮೊಂದಿಗೆ ಬದುಕುತ್ತಿರುವ ಜನರ ಮತ್ತು ನಾಗರಿಕತೆಯಿಂದ ದೂರವಾಗಿ ಕಾಡಿನ ಮಧ್ಯೆ ಜೀವಿಸುತ್ತಿರುವ ಆದಿವಾಸಿಗಳ ಬದುಕು ಬವಣೆಯನ್ನು, ಅವರ ಸಂಪ್ರದಾಯ, ರೀತಿ ರಿವಾಜುಗಳನ್ನು, ನಿಧಾನವಾಗಿಯಾದರೂ ಅವರಲ್ಲಾಗುತ್ತಿರುವ ಬದಲಾವಣೆಗಳನ್ನು ಚಿಕಿತ್ಸಕ ದೃಷ್ಟಿಯಿಂದ ಗಮನಿಸಿ, ಆ ಜನಾಂಗಗಳ ಬಗ್ಗೆ ಸಹಾನುಭೂತಿಯಿಂದ ರಚಿಸಲಾಗಿರುವ ಕೃತಿ. ಲೇಖಕ ಕೃಷ್ಣಾನಂದರು ತೆಗೆದಿರುವ ಛಾಯಾಚಿತ್ರಗಳು ಲೇಖನಗಳ ಮೆರುಗನ್ನು ಹೆಚ್ಚಿಸಿವೆ.

 

About the Author

ಕೃಷ್ಣಾನಂದ ಕಾಮತ್
(29 September 1934 - 20 February 2002)

ಖ್ಯಾತ ಸಾಹಿತಿ ಹಾಗೂ ವಿಜ್ಞಾನಿಯಾದ ಕೃಷ್ಣಾನಂದ ಕಾಮತ್ ಅವರು 1934ರ ಸೆಟ್ಪಂಬರ್ 29 ರಂದು ಜನಿಸಿದರು. ಊರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ. ತಂದೆ ಲಕ್ಷ್ಮಣ ವಾಸುದೇವ ಕಾಮತ್, ತಾಯಿ ರಮಾಬಾಯಿ. ಕನ್ನಡದಲ್ಲಿ ಅನೇಕ ವೈಜ್ಞಾನಿಕ ಕೃತಿಗಳನ್ನು ರಚಿಸಿದ್ದಾರೆ.  ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೀಟ ವಿಜ್ಞಾನದಲ್ಲಿ ಎಂಎಸ್ಸಿ ಪದವಿ, ಅಮೇರಿಕಾದ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ಪರಿಸರ ಮತ್ತು ಅರಣ್ಯ ವಿಜ್ಞಾವ ವಿಷಯದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ರಾಜಸ್ಥಾನದ ಉದಯಪುರ ವಿಶ್ವವಿದ್ಯಾಲಯದ ಜಾಬ್ನೇರ ಕೃಷಿ ಕಾಲೇಜಿನಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಳದ ಪ್ಲಾಸಿಯಲ್ಲಿ ಕಾಮನ್ ವೆಲ್ತ್ ಇನ್ಸ್ಟಿಟ್ಯೂಟ್ ...

READ MORE

Related Books