ಅಲ್ಲಿಗೆ ಹೋಗಬೇಡಿ

Author : ಕೌಂಡಿನ್ಯ ನಾಗೇಶ

Pages 152

₹ 170.00




Year of Publication: 2022
Published by: ಕದಂಬ ಪ್ರಕಾಶನ
Address: ಕುಮಾರ ಸ್ವಾಮಿ ಲೇಔಟ್‌ ,ಬೆಂಗಳೂರು 560078
Phone: 7795506693

Synopsys

"ಅಲ್ಲಿಗೆ ಹೋಗಬೇಡಿ...?” ಸಾಮಾಜಿಕ ಕಥಾಹಂದರದ ಹೃದಯಸ್ಪರ್ಶಿ ಸನ್ನಿವೇಶಗಳಿರುವ ಮತ್ತು ಪ್ರತಿ ಅಧ್ಯಾಯದಲ್ಲೂ ಕುತೂಹಲ ಕೆರಳಿಸುವ ಕಾದಂಬರಿ, ಪ್ರತಿ ಸನ್ನಿವೇಶವನ್ನೂ ಸಹ ಓದುಗರು ಚಿಂತಿಸುವಂತೆ ಮಾಡುವ ತರ್ಕಬದ್ಧವಾದ ಕಾದಂಬರಿ ಇದಾಗಿದೆ.

About the Author

ಕೌಂಡಿನ್ಯ ನಾಗೇಶ

  ಕೌಂಡಿನ್ಯ   ಕಾವ್ಯನಾಮದಿಂದ  ಪ್ರಸಿಧ್ದಿಯನ್ನು  ಪಡೆದಿರುವ ವೈ.ಎನ್‌ ನಾಗೇಶ್‌ ಅವರು ಮೂಲತಃ ಹಾಸನ ಜಿಲ್ಲೆಯ ಹೊಳೆ ನರಸೀಪುರದವರು . ತಂದೆ ನಾರಾಯಣ ರಾವ್‌ ತಾಯಿ ಜಯಲಕ್ಷ್ಮಿ . ಮೂವತ್ತೆರಡು ವರ್ಷಗಳಿಂದ ಸಾಹಿತ್ಯ ಸೇವೆಯನ್ನು ಮಾಡಿಕೊಂಡಿದ್ದಾರೆ. ಇವರು ಮಂಗಳ, ತರಂಗ, ಸುಧಾ, ಕನ್ನಡ ಪ್ರಭ, ಪ್ರಜಾವಾಣಿ ,ಉದಯವಾಣಿ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ 350 ಕ್ಕೂ ಹೆಚ್ಚು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಕನ್ನಡ ಭಾಷಾ ಸಂಶೋಧನಾ ಕೃತಿ, ಚಾರಿತ್ರಿಕ ಕೃತಿ, ಪೌರಾಣಿಕ ಗ್ರಂಥಗಳು ,ಧಾರ್ಮಿಕ ಮತ್ತು ಸಾಮಾನ್ಯ ಲೇಖನಗಳು, ಸಣ್ಣ ಕತೆಗಳು , ಕವನ ಸಂಕಲನಗಳು,  ಚಲನಚಿತ್ರಗಳು  ರಚಿಸಿದ್ದಾರೆ.   ಪ್ರಶಸ್ತಿ ...

READ MORE

Related Books