ಅಂಬೇಡ್ಕರ್

Author : ಜಿ.ಎಂ. ಕೃಷ್ಣಮೂರ್ತಿ

Pages 345

₹ 225.00




Year of Publication: 2004
Published by: ಕಾಮಧೇನು ಪುಸ್ತಕ ಭವನ
Address: ಶೇಷಾದ್ರಿಪುರಂ, ಬೆಂಗಳೂರು

Synopsys

ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರ ಕೃತಿ-ಅಂಬೇಡ್ಕರ್. ಸಂವಿಧಾನ ಕರ್ತೃ ಡಾ. ಬಿ.ಆರ್. ಅಂಬೇಡ್ಕರ್ ಅವರು ಬದುಕಿನ ಬಾಲ್ಯ, ಸಾಹಿತ್ಯಕ ಸಾಧನೆ, ಶೈಕ್ಷಣಿಕ ಸಾಧನೆ, ಸಾಮಾಜಿಕ ಕಳಕಳಿ, ದಲಿತರ ಶೋಷಣೆ ಮುಕ್ತಿಗಾಗಿ ನಡೆಸಿದ ಹೋರಾಟ ಎಲ್ಲವನ್ನು ವಿವರವಾಗಿ ಚಿತ್ರಿಸಿರುವ ಕೃತಿ ಇದು.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books