ಅಂಬೇಡ್ಕರ್ ಬೆಳಕಿನಲ್ಲಿ ಪತ್ರಿಕೋದ್ಯಮ

Author : ಅಮ್ಮಸಂದ್ರ ಸುರೇಶ್

Pages 428

₹ 250.00




Year of Publication: 2021
Published by: ಸಿರಿ ಸಮೃದ್ಧಿ ಪ್ರಕಾಶನ
Address: # 315, ಎಚ್.ಪಿ.ಓ ಮತ್ತು ಆರ್ ಎಂಎಸ್ ಬಡಾವಣೆ, ಶಕ್ತಿನಗರ, ಮೈಸೂರು-570029
Phone: 9448402346

Synopsys

ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪತ್ರಿಕೋದ್ಯಮ ಕುರಿತು ಡಾ, ಅಮ್ಮಸಂದ್ರ ಸುರೇಶ್ ಅವರ ಲೇಖನಗಳ ಕೃತಿ-ಅಂಬೇಡ್ಕರ್ ಬೆಳಕಿನಲ್ಲಿ ಪತ್ರಿಕೋದ್ಯಮ. ಒಟ್ಟು 9 ಅಧ್ಯಾಯಗಳಿವೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪತ್ರಿಕಾ ಲೇಖನಗಳು ಮತ್ತು ಸಂಪಾದಕೀಯಗಳು, ಡಾ.ಬಿ.ಆರ್.ಅಂಬೇಡ್ಕರ್ ಪತ್ರಿಕೆಗಳ ಒಳನೋಟ, ಪತ್ರಿಕೆಗಳು ಮತ್ತು ಪತ್ರಕರ್ತರ ಕುರಿತು ಅವರು ಹೊಂದಿದ್ದ ಧೋರಣೆಗಳು, ಬೇರೆ ಪತ್ರಿಕೆಗಳಲ್ಲಿ ಅಂಬೇಡ್ಕರ್ ಅವರ ವಿಷಯ ಹಾಗೂ ವರದಿಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗಣ್ಯರು ನೀಡಿದ ಪತ್ರಿಕಾ ಹೇಳಿಕೆಗಳು ಹಾಗೂ ಅವುಗಳಿಗೆ ಅಂಬೇಡ್ಕರರ ಪ್ರತಿಕ್ರಿಯೆಗಳು ಈ ಎಲ್ಲವುಗಳ ಕುರಿತು ವಿವರವಾದ ವಿಷಯಗಳನ್ನು ಒಳಗೊಂಡಿದೆ

 

About the Author

ಅಮ್ಮಸಂದ್ರ ಸುರೇಶ್

ಅಮ್ಮಸಂದ್ರ ಸುರೇಶ್  ಅವರು ಮೂಲತಃ  ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರದವರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರು ಅಮ್ಮಸಂದ್ರ ಪೂರೈಸಿ, ಪದವಿ (ಪತ್ರಿಕೋದ್ಯಮ,ಮನೋವಿಜ್ಞಾನ ಮತ್ತು ಐಚ್ಛಿಕ ಕನ್ನಡ)-ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು, ತುಮಕೂರಿನಲ್ಲಿ, ಹಾಗೂ  ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಸೈನ್ಸ್ ಇನ್ ಕಮ್ಯುನಿಕೇಷನ್ಸ್, ಬೆಂಗಳೂರು ವಿಶ್ವವಿದ್ಯಾಲ  ಪೂರ್ಣಗೊಳಿಸಿದರು. ಪಿ,ಹೆಚ್ ಡಿಯನ್ನು   ಮಾಧ್ಯಮ ತಜ್ಞರಾದ ಪ್ರೊ.ಎನ್ ಉಷಾರಾಣಿಯವರ ಮಾರ್ಗದರ್ಶನದಲ್ಲಿ “ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ವರದಿ ಹಾಗೂ ಇನ್ನಿತರೆ ಬರಹಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ” ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸುವ ಮೂಲಕ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದಿಂದ ...

READ MORE

Related Books