ಅಮೃತಕ್ಕೆ ಹಾರುವ ಗರುಡ

Author : ಲೋಕೇಶ್ ಅಗಸನಕಟ್ಟೆ

Pages 238

₹ 180.00




Year of Publication: 2019
Published by: ಶ್ರೀ ವೀರಪ್ರತಾಪ ಮೀಡಿಯಾ ಟ್ರಸ್ಟ್
Address: ಮಾನಸ ಮಂದಿರ, ಶ್ರೀಕ್ಷೇತ್ರ ಬೆಲಗೂರು, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ-577597.

Synopsys

ಲೇಖಕ ಲೋಕೇಶ್ ಅಗಸನಕಟ್ಟೆ ಅವರ ಕೃತಿ-ಅಮೃತಕ್ಕೆ ಹಾರುವ ಗರುಡ. ಸತ್ಯ ಶುದ್ಧ ಕರ್ಮಯೋಗಿಯ ಕಥನವಿದು. ಭಕ್ತಿಯ ಸಂದರ್ಭದಲ್ಲಿ ಬೆಲಗೂರಿನ ಬಿಂದುಮಾಧವ ಶರ್ಮ ಸ್ವಾಮೀಜಿ ಅವರ ಕುರಿತು ವಿವರವಾದ ಮಾಹಿತಿ ಒಳಗೊಂಡ ಕೃತಿ ಇದು.

About the Author

ಲೋಕೇಶ್ ಅಗಸನಕಟ್ಟೆ
(07 August 1958)

ಡಾ. ಲೋಕೇಶ್ ಅಗಸನಕಟ್ಟೆ ಅವರು ಕವಿ-ಕತೆಗಾರರು. 1958ರ ಆಗಸ್ಟ್ 7ರಂದು ದಾವಣಗೆರೆ ತಾಲ್ಲೂಕು ಅಗಸನಕಟ್ಟೆ ಗ್ರಾಮದಲ್ಲಿ ಜನಿಸಿದರು. ಅಗಸನಕಟ್ಟೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ, ಆನಗೋಡಿನ ಶ್ರೀ ಮರುಳಸಿದ್ಧೇಶ್ವರ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು, ಜಿ.ಚನ್ನಪ್ಪ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ಹಾಗೂ ಸಿರಿಗೆರೆಯ ಎಂ.ಬಿ.ಆರ್. ಕಾಲೇಜಿನಲ್ಲಿ ಪದವಿ ಮೈಸೂರಿನ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿ, ಪಿಹೆಚ್‍ಡಿ ಸಹ ಪಡೆದಿದ್ದಾರೆ.  1986 ರಿಂದ ಮುಂಜಾನೆ ಪತ್ರಿಕೆಯ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ ಅಗಸನಕಟ್ಟೆ,  1984 ರಿಂದ 2017ರವರೆಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಸಾಹಿತ್ಯಿಕ ಬರವಣಿಗೆ, ಅಂಕಣ ಬರಹ, ...

READ MORE

Related Books