ಆನಂದ ಕುಮಾರಸ್ವಾಮಿ

Author : ಜಿ.ಬಿ. ಹರೀಶ

Pages 200

₹ 150.00




Year of Publication: 2014
Published by: ಅಂಕಿತ ಪುಸ್ತಕ
Address: # 53 ಶ್ಯಾಮಸಿಂಗ್ ಸಂಕೀರ್ಣ, ಗಾಂಧಿಬಜಾರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 080 2661 7100

Synopsys

ಲೇಖಕ ಜಿ.ಬಿ. ಹರೀಶ್ ಅವರ ಕೃತಿ-ಆನಂದ ಕುಮಾರಸ್ವಾಮಿ. ವಿಶ್ವ ಸಂಸ್ಕೃತಿಯ ಹರಿಕಾರರು ಎಂದು ಲೇಖಕರು ಈ ಕೃತಿಗೆ ಉಪಶೀರ್ಷಿಕೆ ನೀಡಿದ್ದಾರೆ. ಶ್ರೀಲಂಕಾ, ಇಂಗ್ಲೆಂಡ್, ಭಾರತ, ಅಮೆರಿಕ ಸೇರಿದಂತೆ ವಿವಿಧೆಡೆ ಸಂಚಾರ, 40ಕ್ಕೂ ಅಧಿಕ ಪುಸ್ತಕಗಳ ರಚನೆ, 21ಕ್ಕೂ ಹೆಚ್ಚು ಭಾಷೆಗಳನ್ನು ಬಲ್ಲವರು. ಎಲ್ಲ ಧರ್ಮಗ್ರಂಥಗಳನ್ನು ಓದಿದವರು. ಇವರ ಕುರಿತು ಬರೆದ ಜೀವನ ಚಿತ್ರಣ ಇಲ್ಲಿದೆ.

About the Author

ಜಿ.ಬಿ. ಹರೀಶ

ಜಿ.ಬಿ ಹರೀಶ್ ಅವರು ಹೊಸ ತಲೆಮಾರಿನ ಗಂಭೀರ ವಿಮರ್ಶಕರಲ್ಲಿ ಒಬ್ಬರು. ಕನ್ನಡ ಕಾವ್ಯಗಳು, ಜೈನ, ಬೌದ್ಧ ಮತ್ತು ಶಾಸ್ತ್ರ ಸಾಹಿತ್ಯ ವಿಷಯಗಳಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. ಮೈಸೂರು ವಿ.ವಿ.ಯಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದು ಕೊಂಡ ಇವರು ದೇವಚಂದ್ರನ ರಾಜಾವಳಿ ಕಥಾಸಾರ: ಜೈನ ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಅಧ್ಯಯನ ಎಂಬ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರ ಇವರ ಆಸಕ್ತಿಯ ಕ್ಷೇತ್ರಗಳು, ತುಮಕೂರು ವಿ.ವಿ., ಬೆಂಗಳೂರಿನ ಶೇಷಾದ್ರಿಪುರಂ ಸ್ನಾತಕೋತ್ತರ ಕೇಂದ್ರ, ಎಂ.ಇ.ಎಸ್. ಸ್ನಾತಕೋತ್ತರ ಕೇಂದ್ರ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ಸೇರಿದಂತೆ ಹಲವು ...

READ MORE

Related Books