ಅಂತರಂಗದ ಅಳಲು

Author : ಸಮುದ್ರವಳ್ಳಿ ವಾಸು

Pages 72

₹ 80.00




Year of Publication: 2021
Published by: ಯದುನಂದನ ಪ್ರಕಾಶನ
Address: 1, ನೆಲಮಹಡಿ, ಓಬಳಾಪುರ ಅಂಚೆ, ಬಾಗೂರು ಹೋಬಳಿ, ಬಿ.ಹೊನ್ನೇಹಳ್ಳಿ ಗ್ರಾಮ, ಚನ್ನರಾಯಪಟ್ಟಣ ತಾಲ್ಲೂಕು -573111
Phone: 9449311298

Synopsys

ಸಮುದ್ರವಳ್ಳಿ ವಾಸು ಅವರ ಕವನ ಸಂಕಲನ ಅಂತರಂಗದ ಅಳಲು. ಸುತ್ತ ಮುತ್ತಲ ನೈಜ ಸನ್ನಿವೇಶಗಳನ್ನು ಸಮನ್ವಯಗೊಳಿಸಿರುವ ಇವರ ಕವನ ಸಂಕಲನದಲ್ಲಿ 48 ವಿಭಿನ್ನ ಉದ್ದೇಶದ ಕವನಗಳಿವೆ. ಎಂ. ಶಿವಣ್ಣ ಆಲೂರು ಅವರು ಈ ಕೃತಿಯಲ್ಲಿ ಮುನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ಸಮುದ್ರವಳ್ಳಿ ವಾಸು
(10 July 1982)

ಸಮುದ್ರವಳ್ಳಿ ವಾಸು ಅವರು ಮೂಲತಃ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ವಾಟೆಹೊಳೆ ಬಳಿಯ ಸಮುದ್ರವಳ್ಳಿಯವರು. ತಂದೆ ಕೃಷ್ಣಗೌಡ, ತಾಯಿ ಕಮಲಮ್ಮ. ಪಿಯುಸಿವರೆಗೆ ಓದು. ವಿದ್ಯುತ್ ಇಲಾಖೆಯಲ್ಲಿ ವೃತ್ತಿ ಪ್ರಾರಂಭಿಸಿ, ಸದ್ಯ, ಕೆ.ಹೊಸಕೋಟೆ ವಿದ್ಯಾತ್ ಇಲಾಖೆಯಲ್ಲಿ ಲೈನ್ ಮ್ಯಾನ್ ಆಗಿ  (ಮಾರ್ಗದಾಳು) ಕೆಲಸ ಮಾಡುತ್ತಿದ್ದಾರೆ. ಲೇಖನ, ಕಥೆ, ನಾಟಕ, ಕವಿತೆ, ವಿಮರ್ಶೆ, ಚುಟುಕು ಇತ್ಯಾದಿ  ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವಿತೆ ವಾಚಿಸಿದ್ದು, ನಾಡಿನ ವಿವಿಧ ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ.  ಕೃತಿಗಳು: ಸಿಹಿ ಮುತ್ತು (ಚುಟುಕು ಸಂಕಲನ), 'ಯಡವಟ್ಟು ವಾಸು (ಹಾಸ್ಯ ಸಂಕಲನ), ಮಕ್ಕಳ ಕಿರು ನಾಟಕಗಳು (ನಾಟಕ), ಹುಚ್ಚುಡ್ಡಿ (ಕಥಾ ಸಂಕಲನ), ಢಣ ಢಣ ...

READ MORE

Related Books