ಅಂತರಂಗದ ಪಿಸುನುಡಿ

Author : ವಸುಮತಿ ಉಡುಪ

Pages 176

₹ 108.00




Year of Publication: 2009
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080 2661 7100

Synopsys

ಲೇಖಕಿ ವಸುಮತಿ ಉಡುಪ ಅವರ ಕಥಾಸಂಕಲನ-ಅಂತರಂಗದ ಪಿಸು ನುಡಿ. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಸಂಕಲನವು ಓದುಗರ ಗಮನ ಸೆಳೆಯುತ್ತದೆ.

About the Author

ವಸುಮತಿ ಉಡುಪ
(18 April 1948)

ಲೇಖಕಿ ವಸುಮತಿ ಉಡುಪ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಿರಣಕೆರೆಯಲ್ಲಿ 1948 ಏಪ್ರಿಲ್ 18ರಂದು ಜನಿಸಿದರು. ತಾಯಿ ತ್ರಿಪುರಾಂಬ, ತಂದೆ ರಂಗಾಭಟ್ಟರು. ತೀರ್ಥಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ. ಇವರು ಬರೆದ ಕಥೆಗಳು ಕರ್ನಾಟಕದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಹಲವು ಕಥೆಗಳು ವಿವಿಧ ಭಾಷೆಗೆ ಅನುವಾದಗೊಂಡಿವೆ.  ಪರಿವರ್ತನೆ, ಸಂಬಂಧಗಳು, ಅನವರತ, ಅವ್ಯಕ್ತ ವಸುಮತಿ ಅವರ ಪ್ರಮುಖ ಕಾದಂಬರಿಗಳು. ಬಂದನಾ ಹುಲಿರಾಯನು, ವಿಕಲ್ಪ, ಶೇಷ ಪ್ರಶ್ನೆ ಅವರ ಕತಾ ಸಂಕಲನ. ‘ಸೀತಾಳದಂಡೆ’ ಮತ್ತೊಂದು ಪ್ರಬಂಧ ಸಂಕಲನ. ಅವರ ಹಲವಾರು ಕತೆಗಳು ಹಿಂದಿ, ತೆಲುಗು ಭಾಷೆಗೆ ಅನುವಾದಗೊಂಡಿದೆ. ಅವರ ಸಾಹಿತ್ಯ ಸೇವೆಗೆ ‘ಅಳಸಿಂಗ ಪ್ರಶಸ್ತಿ, ರಾಮಕ್ಕ ಪದ್ಮಕ್ಕ ...

READ MORE

Related Books